ತಾಂತ್ರಿಕ ತೊಂದರೆ; ಮತ್ತೆ ಏರ್ಪೋರ್ಟ್ಗೆ ವಾಪಸಾದ ವಿಮಾನ
Team Udayavani, Jan 23, 2023, 8:52 PM IST
ತಿರುವನಂತಪುರ: ತಿರುವನಂತಪುರದಿಂದ ಮಸ್ಕತ್ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಸೋಮವಾರ ತಾಂತ್ರಿಕ ದೋಷದಿಂದ ಮತ್ತೆ ಏರ್ಪೋರ್ಟ್ಗೆ ವಾಪಸಾದ ಘಟನೆ ನಡೆದಿದೆ.
ಬೆಳಗ್ಗೆ 8.30ಕ್ಕೆ ಹೊರಟಿದ್ದ ವಿಮಾನದ ಕಂಪ್ಯೂಟರ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು.
ಇದು ಪೈಲಟ್ ಗಮನಕ್ಕೆ ಬಂದ ಕೂಡಲೇ ವಿಮಾನವನ್ನು 9.17ರ ಹೊತ್ತಿಗೆ ಮರಳಿ ತಿರುವನಂತಪುರ ಏರ್ಪೋರ್ಟ್ಗೇ ತಂದು ಇಳಿಸಲಾಯಿತು.
ವಿಮಾನದಲ್ಲಿದ್ದ ಒಟ್ಟು 105 ಪ್ರಯಾಣಿಕರನ್ನು ಮಧ್ಯಾಹ್ನ 1 ಗಂಟೆಗೆ ಇನ್ನೊಂದು ಎಕ್ಸ್ಪ್ರೆಸ್ ವಿಮಾನದಲ್ಲಿ ಮಸ್ಕತ್-ಓಮನ್ಗೆ ಕಳುಹಿಸಿಕೊಡಲಾಯಿತು ಎಂದು ಏರ್ ಇಂಡಿಯಾ ವಕ್ತಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು