ಖಾಸಗಿ ನಿರ್ವಹಣೆಗೆ ತೇಜಸ್ ಎಕ್ಸ್ಪ್ರೆಸ್
Team Udayavani, Jul 9, 2019, 5:17 AM IST
ಹೊಸದಿಲ್ಲಿ ದೇಶದಲ್ಲೇ ಮೊದಲ ಬಾರಿಗೆ ಖಾಸಗಿಯವರಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಈ ಯೋಜನೆ ಅಡಿಯಲ್ಲಿ ದಿಲ್ಲಿ-ಲಖನೌ ಮಧ್ಯೆ ಸಂಚರಿಸುವ ತೇಜಸ್ ಎಕ್ಸ್ಪ್ರೆಸ್ ರೈಲು ಮೊದಲ ಬಾರಿಗೆ ಖಾಸಗಿ ಪಾಲಾಗಲಿದೆ.
ರೈಲ್ವೆ ಕಾರ್ಮಿಕರ ಪ್ರತಿಭಟನೆಯ ಮಧ್ಯೆಯೂ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆ ಮುಂದಿಟ್ಟಿದ್ದು, ಎರಡನೇ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಮಂಡಳಿ ಕಾರ್ಯನಿರತವಾಗಿದೆ. ಆರಂಭದಲ್ಲಿ ಈ ರೈಲನ್ನು ಐಆರ್ಸಿಟಿಸಿ ನಿರ್ವಹಣೆ ಮಾಡಲಿದೆ. ಐಆರ್ಸಿಟಿಸಿಯೇ ಈ ರೈಲಿನ ಖರ್ಚುವೆಚ್ಚಗಳನ್ನು ರೈಲ್ವೇ ಇಲಾಖೆಗೆ ಭರಿಸಲಿದೆ.
ಆದರೆ ಖಾಸಗಿ ಕಂಪೆನಿಗಳಿಗೆ ಬಿಡ್ಡಿಂಗ್ ಮೂಲಕ ನೀಡಲಾಗುತ್ತದೆ. ಒಟ್ಟು ಎರಡು ರೈಲುಗಳನ್ನು ಈ ಯೋಜನೆ ಅಡಿಯಲ್ಲಿ ಖಾಸಗಿಗೆ ನೀಡಲು ನಿರ್ಧರಿಸಲಾಗಿದೆ. 100 ದಿನಗಳಲ್ಲಿ ರೈಲನ್ನು ಖಾಸಗಿ ಕಂಪೆನಿಗೆ ನೀಡಲು ಸರಕಾರ ತರಾತುರಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ