ಖಾಸಗಿ ನಿರ್ವಹಣೆಗೆ ತೇಜಸ್‌ ಎಕ್ಸ್‌ಪ್ರೆಸ್‌


Team Udayavani, Jul 9, 2019, 5:17 AM IST

tejas-express-train

ಹೊಸದಿಲ್ಲಿ ದೇಶದಲ್ಲೇ ಮೊದಲ ಬಾರಿಗೆ ಖಾಸಗಿಯವರಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಈ ಯೋಜನೆ ಅಡಿಯಲ್ಲಿ ದಿಲ್ಲಿ-ಲಖನೌ ಮಧ್ಯೆ ಸಂಚರಿಸುವ ತೇಜಸ್‌ ಎಕ್ಸ್‌ಪ್ರೆಸ್‌ ರೈಲು ಮೊದಲ ಬಾರಿಗೆ ಖಾಸಗಿ ಪಾಲಾಗಲಿದೆ.

ರೈಲ್ವೆ ಕಾರ್ಮಿಕರ ಪ್ರತಿಭಟನೆಯ ಮಧ್ಯೆಯೂ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆ ಮುಂದಿಟ್ಟಿದ್ದು, ಎರಡನೇ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ರೈಲ್ವೆ ಮಂಡಳಿ ಕಾರ್ಯನಿರತವಾಗಿದೆ. ಆರಂಭದಲ್ಲಿ ಈ ರೈಲನ್ನು ಐಆರ್‌ಸಿಟಿಸಿ ನಿರ್ವಹಣೆ ಮಾಡಲಿದೆ. ಐಆರ್‌ಸಿಟಿಸಿಯೇ ಈ ರೈಲಿನ ಖರ್ಚುವೆಚ್ಚಗಳನ್ನು ರೈಲ್ವೇ ಇಲಾಖೆಗೆ ಭರಿಸಲಿದೆ.

ಆದರೆ ಖಾಸಗಿ ಕಂಪೆನಿಗಳಿಗೆ ಬಿಡ್ಡಿಂಗ್‌ ಮೂಲಕ ನೀಡಲಾಗುತ್ತದೆ. ಒಟ್ಟು ಎರಡು ರೈಲುಗಳನ್ನು ಈ ಯೋಜನೆ ಅಡಿಯಲ್ಲಿ ಖಾಸಗಿಗೆ ನೀಡಲು ನಿರ್ಧರಿಸಲಾಗಿದೆ. 100 ದಿನಗಳಲ್ಲಿ ರೈಲನ್ನು ಖಾಸಗಿ ಕಂಪೆನಿಗೆ ನೀಡಲು ಸರಕಾರ ತರಾತುರಿಯಲ್ಲಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.