ಕಾಂಗ್ರೆಸ್‌ ಪೋಷಿತ ನಾಟಕ ಮಂಡಳಿಯಿಂದ ಧರಣಿ


Team Udayavani, Dec 21, 2020, 12:37 PM IST

ಕಾಂಗ್ರೆಸ್‌ ಪೋಷಿತ ನಾಟಕ ಮಂಡಳಿಯಿಂದ ಧರಣಿ

ಬೆಂಗಳೂರು: ದೆಹಲಿ ಸೇರಿದಂತೆ ದೇಶದ ವಿವಿಧೆಡೆ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಕಾಂಗ್ರೆಸ್‌ ಕೃಪಾಪೋಷಿತ ನಾಟಕ ಮಂಡಳಿಯ ಸದಸ್ಯರು ಎಂದು ಸಂಸದ ತೇಜಸ್ವಿಸೂರ್ಯ ಆರೋಪಿಸಿದರು.

ನಗರದ ಕರ್ನಾಟಕ ಸಣ್ಣ ಕೈಗಾರಿಕಾ ಸಂಘ (ಕಾಸಿಯಾ)ದಲ್ಲಿ ಭಾನುವಾರ “ಕೃಷಿ ಸುಧಾರಣಾ ಕಾಯ್ದೆ- ವಿಮರ್ಶೆ’ ಕುರಿತ “ಸಂಸದ್‌ ಧ್ವನಿ’ಯಲ್ಲಿ ಅವರು ಮಾತನಾಡಿದರು. ಈ ಹಿಂದೆ ಇದ್ದ ಅಗತ್ಯ ಸರಕುಗಳ ಕಾಯ್ದೆ’ಬ್ರಿಟಿಷರು ರೂಪಿಸಿದ್ದು. ಅದು ವಸಾಹತುಶಾಹಿಹಿತಾಸಕ್ತಿಯನ್ನು ಒಳಗೊಂಡಿತ್ತು. ಇದಕ್ಕೆ ತಿದ್ದುಪಡಿ ತಂದು ರೈತರ ಹಿತ ಕಾಯುವ ಕಾಯ್ದೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಇದು ಸೇರಿದಂತೆ ಮೂರೂ ಮಸೂದೆಗಳು ದಶಕಗಳಿಂದ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆಪರಿಹಾರ ನೀಡುತ್ತದೆ. ಆದರೆ, ಕೆಲವೇ ಕೆಲ ರೈತರು ಇದರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅವರು ಕಾಂಗ್ರೆಸ್‌ ಕೃಪಾಪೋಷಿತ ನಾಟಕ ಮಂಡಳಿಯ ಸದಸ್ಯರಾಗಿದ್ದಾರೆ ಎಂದು ದೂರಿದರು.

ಉದ್ಯಮಿ ತನ್ನ ಉತ್ಪನ್ನವನ್ನು ಬೇಕಾದ ದರಕ್ಕೆ ಯಾವುದೇ ವ್ಯಕ್ತಿಗೆ ಮಾರಾಟ ಮಾಡಲು ಸಂಪೂರ್ಣ ಸ್ವಾತಂತ್ರ್ಯ ಹೊಂದಿದ್ದಾನೆ. ಆದರೆ, ರೈತನಿಗೆ ಈ ಹಕ್ಕುಯಾಕಿಲ್ಲ? ಖಾಸಗಿ ಉದ್ಯಮಿಗಳು ರೈತರನ್ನು ಸುಲಿಗೆ ಮಾಡಬಹುದು ಅಥವಾ ವಂಚಿಸಬಹುದು ಎಂಬ ವಾದವನ್ನು ಕೆಲವರು ಮುಂದಿಡುತ್ತಾರೆ. ಹಾಗಿದ್ದರೆ, ಕೃಷಿಯ ಭಾಗವಾದ ಹೈನುಗಾರಿಕೆಯಲ್ಲಿ ಇದು ಯಾಕೆ ಆಗುತ್ತಿಲ್ಲ? ಅಲ್ಲಿ ಕೂಡ ಖಾಸಗಿ ಕಂಪನಿಗಳು ರೈತರಿಂದ ಹಾಲು ಖರೀದಿಸುತ್ತಿವೆ. ಹಾಲು ಉತ್ಪಾದನಾ ಸಂಘಗಳ ಮಾದರಿಯಲ್ಲೇ ರೈತ ಉತ್ಪಾದಕರ ಸಂಘಗಳನ್ನು ಮಾಡಿ, ರೈತರ ಹಿತ ಕಾಯುವುದು ಸರ್ಕಾರದ ಕನಸು. ಇದರಿಂದ ಯಾವ ಸಮಸ್ಯೆ ಆಗುತ್ತದೆ? ಕಾಯ್ದೆಗಳ ಕುರಿತು ತಾರ್ಕಿಕವಾಗಿ ಯಾಕೆ ಪ್ರತಿಭಟನಾಕಾರರು ಮಾತನಾಡುತ್ತಿಲ್ಲ ಎಂದು ಕೇಳಿದರು.

ಎಪಿಎಂಸಿಯಲ್ಲಿ ತಮ್ಮ ಹಿಡಿತ ತಪ್ಪುತ್ತದೆ ಎಂಬ ಕಾರಣಕ್ಕೆ ಕೆಲ ರೈತರು ದೆಹಲಿಯಲ್ಲಿವಿರೋಧಿಸುತ್ತಿದ್ದಾರೆ. ಉಳಿದ ಶೇ. 90 ರೈತರುಮೌನ ವಹಿಸಿರುವುದರಿಂದ ಪ್ರತಿರೋಧದ ದನಿಯೇಪ್ರತಿಧ್ವನಿಸುತ್ತಿದೆ.ಆದ್ದರಿಂದಮಸೂದೆಗಳ ಬಗ್ಗೆ ಮನದಟ್ಟು ಮಾಡುವ ಕೆಲಸ ಯುವಕರಿಂದ ಆಗಬೇಕಿದೆ ಎಂದರು.

ಬ್ಯಾಕ್‌ ಟು ವಿಲೇಜ್‌ ಸಂಸ್ಥಾಪಕ ಮನೀಶ್‌ಕುಮಾರ್‌ ಮಾತನಾಡಿ, ನೂತನ ಕಾಯ್ದೆಗಳ ಹಿಂದೆಕನಿಷ್ಠ ಬೆಂಬಲ ಬೆಲೆ ತೆಗೆದುಹಾಕುವ ಉದ್ದೇಶ ಇದೆ ಎಂದು ಆರೋಪಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಹೇಳಿದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.