ವಾರಾಣಸಿಗೆ ತೆರಳಿದ ಲಾಲು ಪುತ್ರ ತೇಜಸ್ವಿ?
Team Udayavani, Nov 9, 2018, 10:59 AM IST
ಪಟ್ನಾ: ಪತ್ನಿಯಿಂದ ವಿಚ್ಛೇದನ ಬಯಸಿರುವ ಆರ್ಜೆಡಿ ನಾಯಕ ತೇಜ್ಪ್ರತಾಪ್ ಯಾದವ್ ಇದುವರೆಗೆ ಮನೆಗೆ ಮರಳಿಲ್ಲ ಎಂದು ಹೇಳಲಾಗಿದೆ. ಈ ಬೆಳವಣಿಗೆ ಕುಟುಂಬದ ಸದಸ್ಯರಲ್ಲಿ ಆತಂಕ ಮೂಡಿಸಿದೆ. ಅವರ ಸಹೋದರಿ ಮಿಸಾ ಭಾರತಿ ಮಾಹಿತಿ ನೀಡಿರುವ ಪ್ರಕಾರ “ಸಹೋದರ ವಾರಾಣಸಿಗೆ ತೆರಳಿರುವ ಸಾಧ್ಯತೆ ಇದೆ.
ಅವರು ಅಲ್ಲಿ ವಿಚ್ಛೇದನ ಬಯಸುವ ನಿರ್ಧಾರದ ಬಗ್ಗೆ ಮತ್ತೂಮ್ಮೆ ನಿರ್ಧಾರ ಕೈಗೊಳ್ಳುತ್ತಿರಬಹುದು’ ಎಂದು ಹೇಳಿದ್ದಾರೆ. ಕುಟುಂಬದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ.29ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ