![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ವರ ತಾಳಿ ಕಟ್ಟಿದ ಬಳಿಕ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ವಧು ಸಾವು
Team Udayavani, Jul 9, 2018, 12:21 PM IST
![bride-dies-600.jpg](https://www.udayavani.com/wp-content/uploads/2018/07/9/bride-dies-600.jpg)
ಹೈದರಾಬಾದ್ : ಹಸೆ ಮಣೆ ಏರಿದ 23ರ ಹರೆಯದ ನೂತನ ವಧುವಿಗೆ ವರನು ಮಂಗಲ ಸೂತ್ರ ಕಟ್ಟಿದ ಒಡನೆಯೇ, ವಧು ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ ಪಟ್ಟ ಕರುಣಾಜನಕ ಘಟನೆ ಮೊನ್ನೆ ಶನಿವಾರ ಜು.7ರಂದು ತೆಲಂಗಾಣ ಪಟ್ಟಣದಲ್ಲಿ ನಡೆದಿದೆ.
ತೆಲಂಗಾಣದ ಕರ್ನೂಲ್ ಜಿಲ್ಲೆಯ ಅಚಾಮ್ಪೆಟ್ ಪಟ್ಟಣದಲ್ಲಿ ಈ ದುರ್ಘಟನೆ ನಡೆಯಿತು. ಮೃತ ಪಟ್ಟ ವಧುವಿನ ಹೆಸರು ಕೊಂಡಿ ನಿರಂಜನಮ್ಮ ಅಲಿಯಾಸ್ ಲಕ್ಷ್ಮೀ. ವರ ವೆಂಕಟೇಶ್ ಅವರು ಮಂಗಲ ಸೂತ್ರ ಕಟ್ಟಿದ ಒಡನೆಯೇ ವಧು ನಿರಂಜನಮ್ಮ ಹೃದಯಾಘಾತಕ್ಕೆ ಗುರಿಯಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಮೃತಪಟ್ಟರು. ಮದುವೆ ಸಮಾರಂಭವನ್ನು ವಧುವಿನ ಮನೆಯಲ್ಲೇ ಏರ್ಪಡಿಸಲಾಗಿತ್ತು.
ವರನು ತಾಳಿ ಕಟ್ಟಿದ ಬಳಿಕ ಮನೆಯವರೆಲ್ಲ ನೂತನ ವಧು-ವರನ ಮೇಲೆ ಅಕ್ಷತೆ ಹಾಕಿದ ಬಳಿಕ ಪುರೋಹಿತರು ಅರುಂಧತಿ ನಕ್ಷತ್ರ ನೋಡಲು ಎದ್ದೇಳಿ ಎಂದು ಹೇಳಿದರು. ಆದರೆ ಅಷ್ಟರೊಳಗಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದ ವಧು ನಿರಂಜನಮ್ಮ ಮೇಲೇಳಲೇ ಇಲ್ಲ. ಒಡನೆಯೇ ಮನೆಯವರು ವಧುವನ್ನು ಆಸ್ಪತ್ರೆಗೆ ಒಯ್ದರು. ಆದರೆ ಆಕೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.
ವಧುವಿನ ಹಠಾತ್ ಸಾವಿಗೆ ಎರಡೂ ಕಡೆಯವರು ಯಾವುದೇ ಸಂದೇಹ ವ್ಯಕ್ತಪಡಿಸಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.