ಮೋದಿಗೆ ಡೆಡ್ಲೈನ್ ಕೊಟ್ಟ ಕೆಸಿಆರ್ : ದೇಶಾದ್ಯಂತ ಹೋರಾಟಕ್ಕೆ ನಿರ್ಧಾರ
Team Udayavani, Apr 12, 2022, 7:55 AM IST
ಹೈದರಾಬಾದ್: ಕೇಂದ್ರ ಸರಕಾರವು ತೆಲಂಗಾಣದ ರೈತರಿಂದ ಭತ್ತ ಖರೀದಿ ಮಾಡುತ್ತದೆಯೋ, ಇಲ್ಲವೋ ಎಂದು ತಿಳಿಸಲು ಕೇಂದ್ರ ಸರಕಾರಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸೋಮವಾರ 24 ಗಂಟೆಗಳ ಗಡುವು ಕೊಟ್ಟಿದ್ದಾರೆ.
ಕೇಂದ್ರದ ಭತ್ತ ಖರೀದಿ ನಿಯಮಗಳನ್ನು ವಿರೋಧಿಸಿ, ತೆಲಂಗಾಣ ಭವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು, “ಮೋದಿಯವರು ರೈತರ ಭಾವನೆಗಳೊಂದಿಗೆ ಆಡಬಾರದು. ಅವರೇನೂ ಭಿಕ್ಷುಕರಲ್ಲ. ಅವರಿಗೆ ಸರಕಾರವನ್ನೇ ಅದಲು ಬದಲು ಮಾಡುವ ತಾಕತ್ತಿದೆ. ನಮ್ಮ ರೈತರು ಬೆಳೆದಿರುವ ಭತ್ತ ಖರೀದಿಯ ಬಗ್ಗೆ ನಿರ್ಧಾರ ತಿಳಿಸಲು ಸರಕಾರಕ್ಕೆ 24 ಗಂಟೆಗಳ ಗಡುವು ಕೊಡುತ್ತೇನೆ. ಅಷ್ಟರೊಳಗೆ ಪ್ರತಿಕ್ರಿಯಿಸಲು ಅವರು ವಿಫಲರಾದಲ್ಲಿ ನಾವು ದೇಶಾದ್ಯಂತ ಹೋರಾಟ ತೀವ್ರಗೊಳಿಸಲಿದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ