ನಾಳೆ ಕೆಸಿಆರ್ ರಾಷ್ಟ್ರೀಯ ಪಕ್ಷ ಘೋಷಣೆ?
Team Udayavani, Oct 4, 2022, 7:30 AM IST
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರು ದಸರಾ ಕೊನೆಯ ದಿನವಾದ ಅ.5ರಂದು ತಮ್ಮ ರಾಷ್ಟ್ರೀಯ ಪಕ್ಷದ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆ.
ಈಗಾಗಲೇ ಕೆ.ಸಿ.ಆರ್ ಅವರು ಪಕ್ಷದ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿದ್ದಾರೆ. ಭಾನುವಾರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ತೆಲಂಗಾಣ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ವಿನೋದ್ ಕುಮಾರ್ ಅವರು ಈ ಕುರಿಯಾಗಿ ಮಾತನಾಡಿದ್ದಾರೆ. “ರಾಷ್ಟ್ರೀಯ ಪಕ್ಷದ ಬಗ್ಗೆ ಕೆ.ಸಿ.ಆರ್ ಅವರು ಅ.5ರಂದು ಘೋಷಣೆ ಮಾಡಲಿದ್ದಾರೆ. ತೆಲಂಗಾಣ ರಾಷ್ಟ್ರೀಯ ಸಮಿತಿಯನ್ನು “ಭಾರತೀಯ ರಾಷ್ಟ್ರೀಯ ಸಮಿತಿ’ ಎಂದು ಬದಲಾವಣೆ ಮಾಡಲಾಗುವುದು.
ಮತ್ತೂಂದು ಪಕ್ಷ ಕಟ್ಟುವುದಿಲ್ಲ. ಆದರೆ ನಮ್ಮದೇ ಪಕ್ಷದಲ್ಲಿ ಬದಲಾವಣೆ ತರಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್