Farewell ಸಮಾರಂಭದಲ್ಲಿ ಭಾಗಿಯಾಗಿ ಹಾಸ್ಟೆಲ್ ನಲ್ಲೆ ನೇಣಿಗೆ ಶರಣಾದ ವಿದ್ಯಾರ್ಥಿನಿ…
ಆತ್ಮಹತ್ಯೆಗೂ ಮೊದಲು ಪೋಷಕರಲ್ಲಿ ಖುಷಿಯಲ್ಲೇ ಮಾತನಾಡಿದ್ದ ಮಗಳು
Team Udayavani, Feb 11, 2024, 1:08 PM IST
ತೆಲಂಗಾಣ: ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಈಜಿನ ಹಾಸ್ಟೆಲ್ ನಲ್ಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಇಮಾಂಪೇಟೆಯಲ್ಲಿರುವ ಎಸ್ಸಿ ಕಲ್ಯಾಣ ವಸತಿ ಕಾಲೇಜಿನ ಹಾಸ್ಟೆಲ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ದಗ್ಗುಪತಿ ವೈಷ್ಣವಿ ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ವಸತಿ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ನಡೆದಿದ್ದು, ವೈಷ್ಣವಿ ಕೂಡ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಇದಾದ ಬಳಿಕ ಹಾಸ್ಟೆಲ್ ಗೆ ಬಂದ ವೈಷ್ಣವಿ ತನ್ನ ತಾಯಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಫೇರ್ ವೆಲ್ ಪಾರ್ಟಿಯ ವಿಚಾರಗಳನ್ನು ಹಂಚಿಕೊಂಡಿದ್ದಳು.
ಇದಾದ ಕೆಲವೇ ಹೊತ್ತಿನಲ್ಲಿ ಪೋಷಕರಿಗೆ ಕಾಲೇಜಿನಿಂದ ಕರೆಯೊಂದು ಬಂದಿದ್ದು ಮಗಳ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಕೂಡಲೇ ಕಾಲೇಜಿಗೆ ಬರುವಂತೆ ಹೇಳಿದ್ದಾರೆ. ಇದಾದ ಬೆನ್ನಲೇ ಪೋಷಕರು ಕಾಲೇಜಿಗೆ ತೆರಳಿದ ವೇಳೆ ವೈಶವಿ ನೇಣುಬಿಗಿದು ಕೊಂಡು ಸಾವನ್ನಪಿರುವುದಾಗಿ ಹೇಳಿಕೊಂಡಿದ್ದಾರೆ.
ಮಗಳ ಸಾವಿನ ಕುರಿತು ಅನುಮಾನ ಇರುವುದಾಗಿ ವ್ಯಕ್ತಪಡಿಸಿದ ಪೋಷಕರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: Helicopter Crash: ನೈಜೀರಿಯಾದ ಪ್ರತಿಷ್ಠಿತ ಬ್ಯಾಂಕ್ನ ಸಿಇಒ ಸೇರಿ 6 ಮಂದಿ ದುರ್ಮರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ