Telangana; ಕಾಂಗ್ರೆಸ್‌ ಅಭ್ಯರ್ಥಿ ಆಸ್ತಿ 600 ಕೋಟಿ ರೂ.!


Team Udayavani, Nov 14, 2023, 6:35 AM IST

1-sdsasd

ಬರೋಬ್ಬರಿ 600 ಕೋಟಿ ರೂ. ಮೌಲ್ಯದ ಆಸ್ತಿ! ನ.30ರಂದು ನಡೆಯಲಿರುವ ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿದಿರುವ ಕಾಂಗ್ರೆಸ್‌ ಅಭ್ಯರ್ಥಿ ಜಿ. ವಿವೇಕಾನಂದ ಹೊಂದಿರುವ ಆಸ್ತಿಯ ಮೌಲ್ಯವಿದು. ಅವರು ರಾಜ್ಯದ ಚೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ವಿವೇಕಾನಂದ ರೆಡ್ಡಿ ಮತ್ತು ಅವರ ಪತ್ನಿ ಒಟ್ಟಾಗಿ 377 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಹೆಚ್ಚಾಗಿ ಅವರದ್ದೇ ವಿಸಾಕಾ ಕಂಪೆನಿ ಸಹಿತ ವಿವಿಧ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅವರ ಕುಟುಂಬದ ಇತರ ಆಸ್ತಿ ಮೌಲ್ಯ 225 ಕೋಟಿ ರೂ. ಜತೆಗೆ ಅವರು ಸಾಲ ಸಹಿ ತ ಇತರ ವಿತ್ತೀಯ ಬಾಧ್ಯತೆಗಳ ಮೌಲ್ಯವೇ 41.5 ಕೋಟಿ ರೂ. ಕಾಂಗ್ರೆಸ್‌ನ ಮತ್ತೂಬ್ಬ ನಾಯಕ ಪಿ. ಶ್ರೀನಿವಾಸ ರೆಡ್ಡಿ 460 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ಮೂಲಕ ರಾಜ್ಯದಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ಕಾಮರೆಡ್ಡಿ ಈಗ ತೆಲಂಗಾಣದ ಪವರ್‌ ಪ್ಲೇಸ್‌

ಚುನಾವಣೆ ಹೊಸ್ತಿಲಿನಲ್ಲಿರುವ ತೆಲಂಗಾಣದಲ್ಲಿ ಜನರ ಚಿತ್ತ ನೆಟ್ಟಿರುವುದು ಕಾಮರೆಡ್ಡಿ ಕ್ಷೇತ್ರದತ್ತ. ಖುದ್ದು ಸಿಎಂ ಚಂದ್ರಶೇಖರ್‌ ರಾವ್‌ ಸ್ಪರ್ಧಿಸಲಿ ರುವ ಇದೇ ಕ್ಷೇತ್ರದಲ್ಲಿ ಅವರ ಕಟು ಟೀಕಾಕಾ ರರಾದ ಕಾಂಗ್ರೆಸ್‌ನ ತೆಲಂಗಾಣ ಘಟಕದ ಅಧ್ಯಕ್ಷ ಎ.ರೇವಂತ್‌ ರೆಡ್ಡಿ ಕೂಡ ಸ್ಪರ್ಧಿಸುತ್ತಿದ್ದು ಚುನಾವಣೆ ಪೈಪೋಟಿಗೆ ಈಗ ರಂಗೇರಿದಂತಾಗಿದೆ.

ಕಾಮರೆಡ್ಡಿಯಲ್ಲಿ ಕೆ.ಸಿ.ರಾವ್‌ ನಾಮಪತ್ರ ಸಲ್ಲಿಕೆಯ ಬಳಿಕವಂತೂ ಚುನಾವಣೆ ಕಾವು ಹೆಚ್ಚಿದೆ. ಎಲ್ಲ ಪಕ್ಷಗಳೂ ಇದೇ ಕ್ಷೇತ್ರ ದಿಂದ ತಮ್ಮ ಪ್ರಭಾವಿ ನಾಯಕರನ್ನು ಕಣಕ್ಕಿಳಿಸುತ್ತಿವೆ. ಬಿಜೆಪಿ ಕೆ.ವೆಂಕಟ ರಮಣ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿ ದ್ದರೆ, ಇತ್ತ ಕಾಂಗ್ರೆಸ್‌ ರೇವಂತ್‌ ರೆಡ್ಡಿಯನ್ನು ಕಣಕ್ಕಿಳಿಸಿದ್ದು ಕರ್ನಾ ಟಕ ಸಿಎಂ ಸಿದ್ದರಾಮಯ್ಯ ಕೂಡ ರೇವಂತ್‌ ಅವರ ನಾಮಪತ್ರ ಸಲ್ಲಿಕೆಗೆ ಜೊತೆಯಾಗಿ ಬೆಂಬಲ ಸೂಚಿಸಿದ್ದರು. ಕೆಸಿಆರ್‌ ಗಜ್ವಾಲ್‌ನಿಂದಲೂ ಸ್ಪರ್ಧಿಸುತ್ತಿರು ವುದು ಹೌದಾದರೂ ಅವರ ಸಂಪೂರ್ಣ ಗಮನ ಕಾಮ ರೆಡ್ಡಿಯತ್ತ ಇರುವುದು ಅಲ್ಲಿನ ಬೆಳವಣಿಗೆ ಗಳಿಗೆ ಸಾಕ್ಷಿಯಾಗಿದೆ. 2.45 ಲಕ್ಷ ಮತಗಳನ್ನು ಹೊಂದಿ ರುವ ಈ ಕ್ಷೇತ್ರ ಈ ಹಿಂದೆಲ್ಲಾ ಚರ್ಚೆಗೆ ಬಂದಿದ್ದು ಕಡಿಮೆ ಯೇ. ಕೃಷಿ ಪ್ರಧಾನ ಕ್ಷೇತ್ರವಾದ ಕಾಮರೆಡ್ಡಿಯಲ್ಲಿ ಜಮೀನು ಗಳ ಮೇಲೆ ಕಣ್ಣಿಟ್ಟು ಕೆಸಿಆರ್‌ ಇಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರೇವಂತ್‌ ಟೀಕಿಸಿದ್ದಾರೆ. ಅದಕ್ಕೆ ತಿರುಗೇಟು ನೀಡಿರುವ ಸಿಎಂ ಶಾಸಕರನ್ನು ಖರೀದಿ ಮಾಡಿ ಗೆಲ್ಲಲು ಹೊರಟಿದ್ದವರು (ರೇವಂತ್‌ ಮೇಲಿನ ಆರೋಪ) ನನ್ನ ವಿರುದ್ಧ ಜನರನ್ನು ಎತ್ತಿಕಟ್ಟಲು ನೋಡುತ್ತಿದ್ದಾರೆಂದು ಕೆಸಿಆರ್‌ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.