Lord Balaji: ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಜರಿ ಸೀರೆ ಅರ್ಪಿಸಿದ ತೆಲಂಗಾಣದ ಭಕ್ತ
Team Udayavani, Apr 10, 2023, 7:51 PM IST
ಆಂಧ್ರಪ್ರದೇಶ: ದೇವರಿಗೆ ಹರಕೆ ರೂಪದಲ್ಲಿ ನಾನಾ ರೀತಿಯ ವಸ್ತುಗಳನ್ನು ನೀಡುವುದು ನೋಡಿದ್ದೇವೆ ಆದರೆ ತೆಲಂಗಾಣದ ಭಕ್ತರೊಬ್ಬರು ತಿರುಪತಿಯಲ್ಲಿರುವ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಗೆ ಮತ್ತು ತಿರುಚಾನೂರ್ ಶ್ರೀ ಪದ್ಮಾವತಿ ದೇವಿ ದೇಗುಲಕ್ಕೆ ಎರಡು ವಿಶಿಷ್ಟ ಸೀರೆಗಳನ್ನು ಸರ್ಮಪಿಸಿದ್ದಾರೆ. ಈ ಪೈಕಿ ಒಂದು ಸೀರೆ ಚಿನ್ನದ ಜರಿಯನ್ನು ಹೊಂದಿದೆ.
ತೆಲಂಗಾಣದ ಭಕ್ತರಾದ ನಲ್ಲ ವಿಜಯ್ ಅವರು ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಕೆ ಎಸ್ ಜವಾಹರ್ ರೆಡ್ಡಿ ಅವರ ಮೂಲಕ ಸೀರೆಯನ್ನು ಭಾನುವಾರ ಪೀಠಾಧಿಪತಿಗಳಿಗೆ ಹಸ್ತಾಂತರಿಸಿದ್ದಾರೆ, ಅಂದಹಾಗೆ ಈ ಸೀರೆ ಬೆಂಕಿ ಪೊಟ್ಟಣದ ಒಳಗೆ ಮಡಚಿ ಇಡಬಹುದಾದ ಗಾತ್ರದಲ್ಲಿದೆಯಂತೆ.
“ತಿಮ್ಮಪ್ಪನಿಗೆ ಅರ್ಪಿಸಿದ ಸೀರೆಯ ಬೆಲೆ ಸುಮಾರು 45,000 ರೂಪಾಯಿಗಳಾಗಿದ್ದರೆ ಜೊತೆಗೆ ಪದ್ಮಾವತಿ ದೇವಿಗೆ ನೀಡಿರುವ ಸೀರೆಯಲ್ಲಿ 5 ಗ್ರಾಮ್ ಚಿನ್ನದ ಜರಿಯನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Amritpal Singh ಸಹಚರ ಪಾಪಲ್ಪ್ರೀತ್ ದಿಬ್ರುಗಢ್ ಜೈಲಿಗೆ ಸ್ಥಳಾಂತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ