ನೆಚ್ಚಿನ ನಾಯಕನಿಂದಲೇ ಮಗಳ ನಾಮಕರಣ ಮಾಡಲು 9ವರ್ಷ ಕಾದ ದಂಪತಿ, ಕೊನೆಗೂ ಘಳಿಗೆ ಬಂದೇ ಬಿಟ್ಟಿತು

ಅಭಿಮಾನಿಯ ಕನಸು ಒಂಬತ್ತು ವರ್ಷಗಳ ಬಳಿಕ ನನಸು

Team Udayavani, Sep 19, 2022, 11:52 AM IST

ಒಂಬತ್ತು ವರ್ಷದ ಬಳಿಕ ನೆಚ್ಚಿನ ನಾಯಕನ ಕೈಯಿಂದಲೇ ಮಗಳಿಗೆ ನಾಮಕರಣ ಮಾಡಿಸಿದ ಪೋಷಕರು

ಹೈದರಾಬಾದ್ : ಮಗಳು ಹುಟ್ಟಿ ಒಂಬತ್ತು ವರ್ಷದವರೆಗೂ ಈ ಪೋಷಕರು ತಮ್ಮ ಮಗಳಿಗೆ ಹೆಸರೇ ಇಟ್ಟಿಲ್ಲವಂತೆ… ಅರೆ ಇದೇನಿದು ಮಗುವಿಗೆ ಸಾಮಾನ್ಯವಾಗಿ ಒಂದು ವರ್ಷದ ವರೆಗೆ ಕೆಲವರು ನಾನಾ ಕಾರಣಗಳಿಂದ ನಾಮಕರಣ ಮಾಡದೆ ಮುಂದೂಡುವುದು ಸಾಮಾನ್ಯ, ಆದರೆ ಇಲ್ಲೊಂದು ಕುಟುಂಬ ಒಂದಲ್ಲ ಎರಡಲ್ಲ ಬರೋಬ್ಬರಿ ಒಂಬತ್ತು ವರ್ಷಗಳ ಕಾಲ ತಮ್ಮ ಮಗಳಿಗೆ ಹೆಸರೇ ಇಡಲಿಲ್ಲವಂತೆ, ಅದಕ್ಕೊಂದು ಕಾರಣವೂ ಇದೆ.

2013ರಲ್ಲಿ ತೆಲಂಗಾಣದ ಮಂಡಲದ ನಂದಿಗಾಮ ಗ್ರಾಮದ ಸುರೇಶ್ ಮತ್ತು ಅನಿತಾ ದಂಪತಿಗೆ ಹೆಣ್ಣು ಮಗು ಜನಿಸಿದೆ ಈ ವೇಳೆ ದಂಪತಿಗಳು ತೆಲಂಗಾಣದ ಜನಪ್ರಿಯ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರ ಕೈಯಿಂದಲೇ ಮಗುವಿಗೆ ನಾಮಕರಣ ಮಾಡಬೇಕೆಂಬುದು ಬಯಸಿದ್ದರು, ನಾಮಕರಣಕ್ಕಾಗಿ ಮಗುವಿನ ಪೋಷಕರು ಒಂಬತ್ತು ವರ್ಷ ಕಾಯಬೇಕಾಯಿತು ರವಿವಾರ (ಸೆಪ್ಟೆಂಬರ್ 18) ರಂದು ಆ ಸಂಭ್ರಮದ ಘಳಿಗೆ ಬಂದೊದಗಿದೆ.

ತೆಲಂಗಾಣದ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಅಸೆಂಬ್ಲಿ ಸ್ಪೀಕರ್ ಮಧುಸೂಧನ ಚಾರಿ ಅವರಿಗೆ ಈ ದಂಪತಿಗಳು ತಮ್ಮ ಮಗುವಿಗೆ ಹೆಸರಿಡದ ವಿಚಾರ ಹೇಗೋ ತಿಳಿಯಿತು ಅಲ್ಲದೆ ಅವರು ತೆಲಂಗಾಣದ ಮುಖ್ಯಮಂತ್ರಿ ಕೈಯಿಂದಲೇ ಮಗುವಿಗೆ ಹೆಸರಿಡಬೇಕು ಅನ್ನೋ ವಿಚಾರನು ತಿಳಿದುಕೊಂಡ ಅವರು ದಂಪತಿ ಮತ್ತು ಮಗುವನ್ನು ತೆಲಂಗಾಣ ಮುಖ್ಯಮಂತ್ರಿಯ ಅಧಿಕೃತ ನಿವಾಸ ಪ್ರಗತಿ ಭವನಕ್ಕೆ ಭಾನುವಾರ ಬರಲು ಹೇಳಿದ್ದರು. ಅದರಂತೆ ಮುಖ್ಯಮಂತ್ರಿಗಳ ನಿವಾಸಕ್ಕೆ ದಂಪತಿಗಳು ಮಗುವಿನ ಸಮೇತ ಆಗಮಿಸಿದ್ದಾರೆ, ನಾಮಕರಣ ಮಾಡದ ವಿಚಾರ ತಿಳಿದ ತೆಲಂಗಾಣ ಸಿಎಂ ಕೆಸಿಆರ್ ಸುರೇಶ್ ಮತ್ತು ಅನಿತಾ ದಂಪತಿಗಳನ್ನು ಅಭಿನಂದಿಸಿ ಮಗಳಿಗೆ ‘ಮಹತಿ’ ಎಂದು ನಾಮಕರಣ ಮಾಡಿದ್ದಾರೆ.

ಇದರೊಂದಿಗೆ ದಂಪತಿಗಳ ಆಸೆಯೊಂದು ಒಂಬತ್ತು ವರ್ಷಗಳ ಬಳಿಕ ನೆರವೇರಿದಂತಾಗಿದೆ.

ಇದನ್ನೂ ಓದಿ : ಭಾರತದಲ್ಲಿ 24ಗಂಟೆಯಲ್ಲಿ 4,858 ಕೋವಿಡ್ ಸೋಂಕು ಪ್ರಕರಣ ಪತ್ತೆ, 18 ಮಂದಿ ಸಾವು

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.