Election Commission ತೆಲಂಗಾಣ: ಕರ್ನಾಟಕದ ಜಾಹೀರಾತು ನಿಷೇಧ
Team Udayavani, Nov 28, 2023, 12:45 AM IST
ಹೈದರಾಬಾದ್: ತೆಲಂಗಾಣದ ದಿನಪತ್ರಿಕೆಗಳಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ನೀಡುತ್ತಿದ್ದ ಜಾಹೀರಾತುಗಳಿಗೆ ಚುನಾವಣ ಆಯೋಗ ಸೋಮವಾರ ನಿಷೇಧ ಹೇರಿದೆ.
ವಿಧಾನಸಭೆ ಚುನಾವಣೆಯ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್ ಪಕ್ಷವು ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಚುನಾವಣ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ ಆಯೋಗ ಕರ್ನಾಟಕದ ಜಾಹೀರಾತಿಗೆ ನಿರ್ಬಂಧ ವಿಧಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರವು ಕರ್ನಾಟಕದಲ್ಲಿ ಮಾಡಿರುವ ಸಾಧನೆಗಳು, ಗ್ಯಾರಂಟಿಗಳ ಅನುಷ್ಠಾನ ಕುರಿತು ತೆಲಂಗಾಣದ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲಾಗುತ್ತಿತ್ತು. ಆದರೆ ನಮ್ಮ ಅನುಮತಿ ಪಡೆಯದ ಕಾರಣ ಜಾಹೀರಾತಿಗೆ ನಿಷೇಧ ಹೇರುತ್ತಿದ್ದೇವೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಇದೇ ಗುರುವಾರ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿ. 3ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ