Telangana ಚುನಾವಣ ರ್ಯಾಲಿ ವಾಹನದಿಂದ ಮಗುಚಿ ಬಿದ್ದ ಸಚಿವ ಕೆಟಿಆರ್;ವಿಡಿಯೋ
ಸಿಎಂ ಕೆಸಿಆರ್ ಪುತ್ರ ಹಾಲಿ ಶಾಸಕನ ನಾಮ ಪತ್ರ ಸಲ್ಲಿಕೆಗೆ ತೆರಳುತ್ತಿದ್ದರು..
Team Udayavani, Nov 9, 2023, 5:20 PM IST
ನಿಜಾಮಾಬಾದ್ : ಬಿಆರ್ಎಸ್ ಶಾಸಕ ಹಾಗೂ ಅಭ್ಯರ್ಥಿ ಜೀವನ್ರೆಡ್ಡಿ ನಾಮಪತ್ರ ಸಲ್ಲಿಕೆ ವೇಳೆ ಸಚಿವ ಕೆಟಿಆರ್ ಅವರು ಪ್ರಚಾರ ವಾಹನದಿಂದ ಮಗುಚಿ ಬಿದ್ದ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಯ ಕಾವು ತೀವ್ರವಾಗಿರುವ ತೆಲಂಗಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ರ್ಯಾಲಿಯ ಸಂದರ್ಭದಲ್ಲಿ ಎಲ್ಲಾ ಬಿಆರ್ಎಸ್ ನಾಯಕರು ವಾಹನದ ಮೇಲ್ಛಾವಣಿಯಲ್ಲಿ ನಿಂತಿದ್ದರು ಮತ್ತು ಅದು ಇದ್ದಕ್ಕಿದ್ದಂತೆ ನಿಲ್ಲಿಸಿದಾಗ ಅದು ಅವರೆಲ್ಲರು ಏಕಾಏಕಿ ಬೀಳಲು ಕಾರಣವಾಯಿತು. ವಾಹನದಲ್ಲಿ ಬಿಆರ್ ಎಸ್ ಮುಖಂಡ ಸುರೇಶ್ ರೆಡ್ಡಿ ಕೂಡ ಇದ್ದರು.ಎಎನ್ಐ ವಿಡಿಯೋ ಪ್ರಕಾರ, ನಿಜಾಮಾಬಾದ್ ಜಿಲ್ಲೆಯ ಆರ್ಮೂರ್ನಲ್ಲಿ ಚುನಾವಣ ರ್ಯಾಲಿ ನಡೆಯುತ್ತಿತ್ತು.
#WATCH | Telangana Minister and BRS leader KTR Rao fell down from a vehicle during an election rally in Armoor, Nizamabad district.
More details awaited. pic.twitter.com/FSNREb5bZZ
— ANI (@ANI) November 9, 2023
ಬ್ಯಾರಿಕೇಡ್ ಹಾಕಲಾಗಿದ್ದ ವ್ಯಾನ್ನ ಮೇಲ್ಛಾವಣಿಯಿಂದ ಕೆಟಿಆರ್ ಜನರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದರು. ಅದೇ ಸಮಯದಲ್ಲಿ, ಅವರ ಬೆಂಬಲಿಗರು ವಾಹನದ ಪಕ್ಕದಲ್ಲಿ ತರಾತುರಿಯಲ್ಲಿ ಚಲಿಸುತ್ತಿದ್ದರು. ಏಕಾಏಕಿ ನಾಲ್ಕಾರು ವಾಹನಗಳು ನಿಂತಿದ್ದು, ಬ್ಯಾರಿಕೇಡ್ ಕೈಕೊಟ್ಟಿದ್ದರಿಂದ ಮುಖಂಡರು ಮುಗ್ಗರಿಸಿದರು. ಕೆಟಿಆರ್ ತನ್ನ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು ಮತ್ತು ಬೆಂಬಲಕ್ಕಾಗಿ ತಮ್ಮ ಕೈಗಳನ್ನು ಬಳಸಿ ದೊಡ್ಡ ಮಟ್ಟದ ಹಾನಿಯಾಗದಂತೆ ಸಮತೋಲನ ಕಾಯ್ದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ