ಮುಸ್ಲಿಂ ಯುವಕರ ಖೆಡ್ಡಾ: ತೆಲಂಗಾಣ ಪೊಲೀಸರಿಂದ bogus ISIS website ?


Team Udayavani, May 1, 2017, 4:46 PM IST

Digvijay Singh1-700.jpg

ಹೈದರಾಬಾದ್‌ : ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ಹೊಸದೊಂದು ವಿವಾದಕ್ಕೆ ಕಾರಣವಾಗುವ ಹೇಳಿಕೆಯೊಂದನ್ನು ನೀಡಿದ್ದಾರೆ. 

ತೆಲಂಗಾಣ ಪೊಲೀಸರು ಬೋಗಸ್‌ ಇಸ್ಲಾಮಿಕ್‌ ವೆಬ್‌ ಸೈಟ್‌ ಒಂದನ್ನು ರೂಪಿಸಿದ್ದು  ಅದರ ಮೂಲಕ ಮುಸ್ಲಿಂ ಯುವಕರು ಐಸಿಸ್‌ ಉಗ್ರ ಸಂಘಟನೆಗೆ ಸೇರುವಂತೆ ಅವರ ಬುದ್ದಿ ಪಲ್ಲಟ ಮಾಡುವ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ದಿಗ್ವಿಜಯ್‌ ಸಿಂಗ್‌ ಹೇಳಿದ್ದಾರೆ. 

ದಿಗ್ವಿಜಯ್‌ ಸಿಂಗ್‌ ಮಾಡಿರುವ ಟ್ವೀಟ್‌ ಈ ರೀತಿ ಇದೆ : 


ತೆಲಂಗಾಣ ಪೊಲೀಸರು ಕೊಟ್ಟಿರುವ ಮಾಹಿತಿಯಿಂದಲೇ ಮಧ್ಯಪ್ರದೇಶ ಪೊಲೀಸರು ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲಿನಲ್ಲಿ ಬಾಂಬ್‌ ಸ್ಫೋಟಕ್ಕೆ ಕಾರಣರಾದವರನ್ನು ಬಂಧಿಸಿದ್ದಾರೆ’ ಎಂದು ದಿಗ್ವಿಜಯ್‌ ಸಿಂಗ್‌ ಆರೋಪಿಸಿದ್ದಾರೆ. 

ಇಲ್ಲಿ ಪ್ರಶ್ನೆ ಏನೆಂದರೆ ತೆಲಂಗಾಣ ಪೊಲೀಸರು ಮುಸ್ಲಿಂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ಸೇರುವಂತೆ ತಮ್ಮ ಬೋಗಸ್‌ ವೆಬ್‌ ಸೈಟಿನಲ್ಲಿ ಪ್ರಚೋದಿಸುತ್ತಿದ್ದಾರೆಯೇ ? ಇದು ನ್ಯಾಯಯುತವೇ ? ಇದರಲ್ಲಿ ನೈತಿಕತೆ ಇದೆಯೇ ? ಮುಖ್ಯಮಂತ್ರಿ ಕೆ ಸಿ ಆರ್‌ ಅವರು ತೆಲಂಗಾಣ ಪೊಲೀಸರಿಗೆ “ಮುಸ್ಲಿಂ ಯುವಕರು ಐಸಿಸ್‌ ಉಗ್ರ ಸಂಘಟನೆಗೆ ಸೇರುವಂತೆ ಮಾಡಿ ಅವರನ್ನು ಬೋನಿಗೆ ಬೀಳಿಸುವಂತೆ ಮಾಡಬೇಕೆಂದು ಹೇಳಿದ್ದಾರೆಯೇ ? ಅದು ಹೌದೆಂದಾದಲ್ಲಿ ಅದರ ಸಂಪೂರ್ಣ ಹೊಣೆಗಾರಿಕೆ ಹಾಗೂ ನೈತಿಕತೆಯನ್ನು ಹೊತ್ತುಕೊಂಡು ಕೆಸಿಆರ್‌ ರಾಜೀನಾಮೆ ನೀಡಬೇಕಲ್ಲವೇ ? ಒಂದು ವೇಳೆ ಅವರು (ಕೆಸಿಆರ್‌) ಹಾಗೆ ಹೇಳಿಲ್ಲವೆಂದಾದರೆ ಅವರು ಈ ರೀತಿಯ ಹೀನಾಯ ಅಪರಾಧ ಎಸಗುತ್ತಿರುವವರ ಬಗ್ಗೆ ತನಿಖೆ ನಡೆಸಿ ಅವರನ್ನು ಶಿಕ್ಷಿಸಬೇಡವೇ ?’ ಎಂದು ದಿಗ್ವಿಜಯ್‌ ಪ್ರಶ್ನಿಸಿದ್ದಾರೆ. 

ತೆಲಂಗಾಣ ಪೊಲೀಸರು ದಿಗ್ವಿಜಯ್‌ ಸಿಂಗ್‌ ಅವರ ಈ ಆರೋಪಗಳನ್ನು ಸಾರಾಸಗಟು ಅಲ್ಲಗಳೆದಿದ್ದಾರೆ. ಹಿರಿಯ ಜವಾಬ್ದಾರಿಯುತ ನಾಯಕನಾಗಿರುವವರು ಈ ರೀತಿ ದೇಶ ವಿರೋದಿ ಶಕ್ತಿಗಳ ವಿರುದ್ಧ ಹೋರಾಡುವ ಪೊಲೀಸರ ನೈತಿಕತೆ ಮತ್ತು ಪ್ರತಿಷ್ಠೆಯನ್ನು ಹೀಗೆ ಕೆಳಮಟ್ಟಕ್ಕೆ ಎಳೆದು ತರುವುದು ದುರದೃಷ್ಟಕರ ಎಂದವರು ಹೇಳಿದ್ದಾರೆ. 

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.