ಲಂಕಾದಲ್ಲಿ ತೆಲುಗು ಜನಾಂಗ


Team Udayavani, Feb 22, 2018, 12:07 PM IST

44.jpg

ಹೊಸದಿಲ್ಲಿ: ನೆರೆಯ ಶ್ರೀಲಂಕಾದಲ್ಲಿ ಆಂಧ್ರ ಪ್ರದೇಶದ ರಾಜ್ಯಭಾಷೆಯಾಗಿರುವ ತೆಲು ಗನ್ನು ಮಾತನಾಡುವ ಬುಡಕಟ್ಟು ಜನಾಂಗವೊಂದು ಪತ್ತೆಯಾಗಿದ್ದು, ಭಾರತದ ಅನೇಕ ಸಂಶೋಧಕರನ್ನು ಆಕರ್ಷಿಸಿದೆ. “ಅಹಿಕುಂಟಕ’ ಎಂದು ಕರೆಯಲ್ಪಡುವ ಈ ಜನಾಂಗವು ತೆಲುಗು ಭಾಷೆಯನ್ನು ಶತಮಾ ನಗಳಿಂದ ಬಳಸುತ್ತಿರುವುದಾಗಿ “ದ ಹಿಂದೂ’ ಪ್ರಕಟಿಸಿದ ವರದಿಯನ್ನಾಧರಿಸಿ, ಇದೀಗ, ಆಂಧ್ರಪ್ರದೇಶ ಸರಕಾರ ಈ ಬಗ್ಗೆ ಶಾಸ್ತ್ರೀಯ ಅಧ್ಯಯನ ಮಾಡಲು ಮುಂದಾಗಿದೆ. 

ಈ ಬಗ್ಗೆ ವಿವರಣೆ ನೀಡಿರುವ ಆಂಧ್ರ ಕ್ರಿಯಾಶೀಲತೆ ಹಾಗೂ ಸಾಂಸ್ಕೃತಿಕ ಆಯೋಗದ (ಎಪಿಸಿಸಿಸಿ) ಮುಖ್ಯಸ್ಥ ವೈಜೈ ಭಾಸ್ಕರ್‌, ಶತಮಾನಗಳಿಂದ ಲಂಕಾದಲ್ಲಿ ಜೀವಿಸುತ್ತಿರುವ ಅಹಿಕುಂಟಕ ಎಂಬ ತೆಲುಗು ಭಾಷಿಕರ ಬುಡಕಟ್ಟು ಜನಾಂಗದಲ್ಲಿ ಈಗ ಕೆಲವೇ ನೂರು ಮಂದಿ ಮಾತ್ರ ಉಳಿದಿದ್ದಾರೆ. ಇವರು, ವೃತ್ತಿಯಲ್ಲಿ ಹಾವಾಡಿಗರಾಗಿದ್ದು, ಲಂಕಾದಲ್ಲಿ ಅಸ್ಪೃಶ್ಯರಂತೆ ಬದುಕುತ್ತಿದ್ದಾರೆ. ಇವರು, ಲಂಕಾದ ಮೂಲ ನಿವಾಸಿಗಳಾಗಿದ್ದು, ಭಾರತದಿಂದ ವಲಸೆ ಹೋದವರಲ್ಲ ಎಂಬುದು ತಿಳಿದುಬಂದಿದೆ. ಇದು ತೆಲುಗು ಭಾಷೆಯ ಉಗಮದ ಪರಿಕಲ್ಪನೆಗೆ ಹೊಸ ಆಯಾಮ ಕಲ್ಪಿಸಿದ್ದು, ಇದರ ಅಧ್ಯಯನಕ್ಕಾಗಿ ಆಂಧ್ರ ಸರಕಾರದ ಮಾನವ ಶಾಸ್ತ್ರಜ್ಞರು, ಭಾಷಾ ತಜ್ಞರು ಸದ್ಯದಲ್ಲೇ ಶ್ರೀಲಂ ಕಾಕ್ಕೆ ಪ್ರವಾಸ ಹೋಗಲಿದ್ದಾರೆ. ಅಧ್ಯಯನ ತಂಡದ ಸದಸ್ಯರನ್ನು ಆಂಧ್ರ ಹಾಗೂ ತೆಲಂಗಾಣ ಸರಕಾರಗಳು ಆರಿಸಲಿವೆ” ಎಂದಿದ್ದಾರೆ. 

ಇದಲ್ಲದೆ, “1817ರಲ್ಲಿ ಬ್ರಿಟಿಷರು ಶ್ರೀಲಂಕಾ ವನ್ನು ವಶಪಡಿಸಿಕೊಳ್ಳುವ ಮುನ್ನ ಇದ್ದ ಆ ದೇಶದ ಕೊನೆಯ ರಾಜ, ತೆಲುಗು ಮೂಲದವ ಆಗಿದ್ದರಿಂದ ಈ ಹಿನ್ನೆಲೆಯಲ್ಲಿ, ಅಹಿಕುಂಟಕ ಜನಾಂ ಗದ ಅಧ್ಯಯನ ಮಾಡ ಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.