ತಾಪಮಾನ: ಪಟ್ಟಿಯಲ್ಲಿ ದೇಶದ 10 ನಗರ

ವಿಶ್ವದಲ್ಲೇ ಅತಿ ಹೆಚ್ಚು ಉಷ್ಣತೆ ದಾಖಲಾದ 15 ನಗರಗಳ ಪಟ್ಟಿ ಬಿಡುಗಡೆ

Team Udayavani, Jun 4, 2019, 6:00 AM IST

r-37

ಹೊಸದಿಲ್ಲಿ: ರವಿವಾರ ಅತಿ ಹೆಚ್ಚು ಉಷ್ಣಾಂಶ ದಾಖಲಾದ ವಿಶ್ವದ 15 ನಗರಗಳ ಪಟ್ಟಿಯಲ್ಲಿ ಭಾರತದ 9 ನಗರ (ಅಥವಾ ಪಟ್ಟಣಗಳು) ಕಾಣಿಸಿಕೊಂಡಿವೆ. ಅಲ್ಲದೆ, ಈ ನಗರಗಳಲ್ಲಿ ಕಾಣಿಸಿಕೊಂಡಿರುವ ಈ ಗರಿಷ್ಠ ಉಷ್ಣಾಂಶವು ಕಳೆದ 65 ವರ್ಷಗಳ ಮುಂಗಾರು ಪೂರ್ವ ಅವಧಿಯಲ್ಲಿ ಕಾಣಿಸಿಕೊಂಡ ಅತಿ ಹೆಚ್ಚಿನ ಉಷ್ಣಾಂಶ ಎನ್ನಲಾಗಿದ್ದು, ಇದು ಹೊಸ ರೀತಿಯ ಕಳವಳ ಸೃಷ್ಟಿಸಿದೆ.

ಹವಾಮಾನ ಸಂಬಂಧಿ ಮಾಹಿತಿ ನೀಡುವ ಜಾಲತಾಣ “ಎಲ್‌ ಡೊರಾಡೊ’ ಎಂಬ ಸಂಸ್ಥೆ ತಯಾರಿಸಿರುವ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ 9 ನಗರಗಳಲ್ಲಿ ರಾಜಸ್ಥಾನದ “ಚುರು’ ಅಗ್ರಸ್ಥಾನದಲ್ಲಿದೆ. ಭಾನುವಾರ ಅಲ್ಲಿ ಗರಿಷ್ಠ ಉಷ್ಣಾಂಶ 48.9 ಡಿ.ಸೆ. ದಾಖಲಾಗಿದೆ. ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ 48.6 ಡಿ.ಸೆ. ಉಷ್ಣಾಂಶ ದಾಖಲಾಗಿದ್ದು, ಇದು ಪಟ್ಟಿಯಲ್ಲಿರುವ ಭಾರತದ 2ನೇ ಅತಿ ಉಷ್ಣಾಂಶದ ಪಟ್ಟಣ ಎನಿಸಿಕೊಂಡಿದೆ. ಉತ್ತರ ಪ್ರದೇಶದ ಬಂಡಾ (47.4 ಡಿ.ಸೆ.), ಹರಿಯಾಣದ ನನುìವಲ್‌ (47.2 ಡಿ.ಸೆ.) ನಗರಗಳು 3ನೇ ಹಾಗೂ 4ನೇ ನಗರಗಳಾಗಿ ಹೊರಹೊಮ್ಮಿವೆ. ಇನ್ನು, ಹೊಸದಿಲ್ಲಿ, ಅಗರ್ತಲಾ, ಜೈಪುರ, ಕೋಟಾ, ಹೈದರಾಬಾದ್‌, ಲಕ್ನೋಗಳೂ (ತಲಾ 45 ಡಿಗ್ರಿಗಿಂತ ಮೇಲ್ಪಟ್ಟ ಉಷ್ಣಾಂಶ) ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.