AMU ಆವರಣದೊಳಗೆ ಸರಸ್ವತಿ ಮಂದಿರ : ಬಿಜೆಪಿ ಯುವ ದಳ ಆಗ್ರಹ
Team Udayavani, Feb 8, 2019, 6:45 AM IST
ಆಲೀಗಢ : ಉತ್ತರ ಪ್ರದೇಶದಲ್ಲಿನ ಆಲೀಗಢ ಮುಸ್ಲಿಂ ವಿಶ್ವವಿದ್ಯಾಲಯ (AMU)ದಲ್ಲಿ ಅಧ್ಯಯನ ನಡೆಸುತ್ತಿರುವ ಹಿಂದೂ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿವಿ ಆವರಣದೊಳಗೆ ಸರಸ್ವತಿ ಮಂದಿರವೊಂದನ್ನು ನಿರ್ಮಿಸುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಯುವ ದಳ ಆಗ್ರಹಿಸಿದೆ.
ಆಲೀಗಢ ಬಿಜೆಪಿ ಯುವ ದಳವು AMU ಕುಲಪತಿಗಳಿಗೆ ಪತ್ರ ಬರೆದು ವಿವಿ ಆವರಣದೊಳಗೆ ಮಂದಿರ ನಿರ್ಮಾಣವನ್ನು ಆಗ್ರಹಿಸಿದೆ.
ತನ್ನ ಈ ಬೇಡಿಕೆಯನ್ನು ಪರಿಗಣಿಸಲು ಬಿಜೆಪಿ ಯುವ ದಳವು ಎಎಂಯು ಆಡಳಿತೆಗೆ 15 ದಿನಗಳ ಗಡುವು ವಿಧಿಸಿದೆ. ಇದಕ್ಕೆ ತಪ್ಪಿದಲ್ಲಿ ವಿವಿ ಆವರಣದೊಳಗೆ ದೇವಾಲಯವನ್ನು ನಿರ್ಮಿಸಿಕೊಳ್ಳುವ ಕೆಲಸವನ್ನು ನಾವೆ ಕೈಗೆತ್ತಿಕೊಳ್ಳುತ್ತೇವೆ ಎಂಬ ಎಚ್ಚರಿಕೆಯನ್ನು ಅದು ನೀಡಿದೆ. ಇದನ್ನು ಬಿಜೆಪಿ ಯುವ ದಳದ ಜಿಲ್ಲಾ ಅಧ್ಯಕ್ಷ ಮುಕೇಶ್ ಸಿಂಗ್ ಲೋಧಿ ಮಾಧ್ಯಮಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ