ವಿಧ್ವಂಸಕ್ಕೆ ಸಾಮೂಹಿಕ ಸಂಚು ; ಪಾಕ್‌ ಸಂಘಟನೆಗಳಿಂದ ಸಾಂಘಿಕ ಕಾರ್ಯಾಚರಣೆಗಾಗಿ ಗುಪ್ತಸಭೆ


Team Udayavani, Mar 14, 2020, 1:44 AM IST

ವಿಧ್ವಂಸಕ್ಕೆ ಸಾಮೂಹಿಕ ಸಂಚು ; ಪಾಕ್‌ ಸಂಘಟನೆಗಳಿಂದ ಸಾಂಘಿಕ ಕಾರ್ಯಾಚರಣೆಗಾಗಿ ಗುಪ್ತಸಭೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಸ್ವಾಯತ್ತ ರಾಜ್ಯದ ಮಾನ್ಯತೆ ಕಳೆದುಕೊಂಡು, ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು- ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕೇಂದ್ರ ಸರಕಾರ ಹೆಣಗುತ್ತಿರುವ ಮಧ್ಯೆಯೇ, ಆಘಾತ ಕಾರಿ ಸುದ್ದಿ ಬೆಳಕಿಗೆ ಬಂದಿದೆ. ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐ, ಉಗ್ರಗಾಮಿ ಸಂಘಟನೆಗಳಾದ ಲಷ್ಕರ್‌ ಎ ತೊಯ್ಬಾ, ಜೈಶ್‌ ಎ ಮೊಹಮ್ಮದ್‌ - ಈ ಮೂರೂ ಸೇರಿಕೊಂಡು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ನಡೆಸಲು ಮಾತುಕತೆ ನಡೆಸಿವೆಯಂತೆ. ಹೀಗೆಂದು ಗುಪ್ತಚರ ಮೂಲಗಳು ವರದಿ ಮಾಡಿವೆ.

ನಿಧಾನಕ್ಕೆ ಅಂತರ್ಜಾಲ ಸಂಪರ್ಕವೂ ಕಾಶ್ಮೀರದಲ್ಲಿ ಶುರುವಾಗಿದೆ. ಇಂತಹ ಹೊತ್ತಿನಲ್ಲಿ ಜಂಟಿ ಕಾರ್ಯಾ ಚರಣೆ ಮೂಲಕ, ಕಾಶ್ಮೀರಕ್ಕೆ ಉಗ್ರರನ್ನು ನುಗ್ಗಿಸಲು ಗುಪ್ತಸಭೆಯೊಂದರಲ್ಲಿ ಮಾತುಕತೆಯಾಗಿದೆ. ಒಗ್ಗೂಡಿ ತರಬೇತಿ ನೀಡಿ, ಹಿಂಸಾಚಾರ ತೀವ್ರಗೊಳಿಸುವುದು ಇಲ್ಲಿನ ಉದ್ದೇಶ.

ರಾವಲ್ಪಿಂಡಿಯಲ್ಲಿ ಸಭೆ: ಮಾ.2ರಂದು ರಾವಲ್ಪಿಂಡಿಯಲ್ಲಿ ಈ ಬಗ್ಗೆ ಸಭೆ ನಡೆದಿದೆ. ಕುಖ್ಯಾತ ಉಗ್ರ ಮಸೂದ್‌ ಅಜರ್‌, ಸಹೋದರ ಅಬ್ದುಲ್‌ ರೌಫ್ ಅಸ್ಗರ್‌ (ಐಸಿ 814 ಹೈಜಾಕ್‌ ಪ್ರಕರಣದ ಅಪರಾಧಿ) ಮತ್ತು ಐಎಸ್‌ಐ ಅಧಿಕಾರಿಗಳು ಭಾಗವಹಿಸಿದ್ದಾರೆ. ಮಾ. 20ರಿಂದ ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ತೀವ್ರ ಗೊಳಿಸುವುದು ಈ ಸಂಘಟನೆಗಳ ಉದ್ದೇಶವಾಗಿದೆ!

ಲಷ್ಕರ್‌ ನೆಲೆಯಾಗಿರುವ ಖೈಬರ್‌ ಫ‌ಖ್ತುಂಕ್ವಾದಲ್ಲಿ ತರಬೇತಿ ನಡೆಸಬೇಕು ಎನ್ನುವ ಬಗ್ಗೆ ಚರ್ಚೆಯಾಗಿದೆ. ಆದರೆ ಈ ಬಗ್ಗೆ ಭಿನ್ನಾಭಿಪ್ರಾಯವಿರುವುದರಿಂದ ಅಂತಿಮ ತೀರ್ಮಾನ ಮಾಡಲಾಗಿಲ್ಲ ಎನ್ನಲಾಗಿದೆ.

ಒಳನುಸುಳಲು ಯತ್ನ: ಈ ನಡುವೆ ಕಣಿವೆ ರಾಜ್ಯದ ಆಯಕಟ್ಟಿನ ಜಾಗಗಳಲ್ಲಿ ಉಗ್ರರು ಒಳನುಸುಳಲು ಯತ್ನಿಸಿದ್ದು ವರದಿಯಾಗಿದೆ. ಮಚಿಲ್‌ ಪ್ರದೇಶದ ದುದ್ನಿಯಾಲ್‌ ಲಾಂಚ್‌ಪ್ಯಾಡ್‌ ಬಳಿ ಐವರು, ಅಥ್ಮುಕಮ್‌ನಲ್ಲಿ ಐವರು, ಟ್ರೀ ಕ್ನಾಲ್‌ ಮತ್ತು ದೆಗ್ವಾರ್‌ನಲ್ಲಿ ಇನ್ನೂ ಐವರನ್ನು ಪತ್ತೆಹಚ್ಚಲಾಗಿದೆ. ಇವರು ಭಾರತೀಯ ಸೇನೆಯ ಮೇಲೆ ಗಡಿಯಲ್ಲಿ ಆಕ್ರಮಣ ನಡೆಸಲು ಮುಂದಾದ ತಂಡದ ಸದಸ್ಯರು ಎನ್ನಲಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.