CRPF ಕ್ಯಾಂಪ್ ಮೇಲೆ ಉಗ್ರ ದಾಳಿ ವಿಫಲ: ಶೋಧ ಕಾರ್ಯಾಚರಣೆ
Team Udayavani, Feb 12, 2018, 12:02 PM IST
ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಇಂದು ಮಂಜಾನೆ ಇಬ್ಬರು ಭಾರೀ ಶಸ್ತ್ರಧಾರಿ ಉಗ್ರರು ಸಿಆರ್ಪಿಎಫ್ ಕ್ಯಾಂಪ್ ಕಡೆಗೆ ಧಾವಿಸಿ ಬರುತ್ತಿರುವುದನ್ನು ಠಾಣೆಯಲ್ಲಿ ಕರ್ತವ್ಯ ನಿರತ ಯೋಧರು ಒಡನೆಯೇ ಗಮನಿಸಿ ಗುಂಡಿನ ದಾಳಿ ನಡೆಸಿದರು. ಉಗ್ರರು ತತ್ಕ್ಷಣ ಸ್ಥಳದಿಂದ ಪರಾರಿಯಾದರು.
ಉಗ್ರರು ಬೆನ್ನಿಗೆ ಭಾರವಾದ ಚೀಲ ಮತ್ತು ಎಕೆ 47 ರೈಫಲ್ ಹೊಂದಿದ್ದರು. ಪರಾರಿಯಾಗಿರುವ ಈ ಇಬ್ಬರು ಉಗ್ರರಿಗಾಗಿ ಈಗ ವ್ಯಾಪಕ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಉಗ್ರರು ಸಿಆರ್ಪಿಎಫ್ ಕ್ಯಾಂಪ್ ಮೇಲೆ ದಾಳಿ ನಡೆಸುವ ಉದ್ದೇಶದದಿಂದಲೇ ಬಳಿ ಸಾರಿ ಬಂದಿದ್ದರು ಎಂಬುದು ಸ್ಪಷ್ಟವಾಗಿತ್ತು.
ಸಂಜುವಾನ್ ಸೇನಾ ಶಿಬಿರಗದ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಜತೆಗೆ ಒಬ್ಬ ಪೌರ ಕೂಡ ಹತರಾಗಿದ್ದರು; ಅನೇಕರು ಗಾಯಗೊಂಡಿದ್ದರು.
ಈ ದಾಳಿಯ ವೇಳೆ ಪ್ರತಿದಾಳಿ ಸಂಘಟಿಸಿದ ಯೋಧರು ನಾಲ್ಕು ಉಗ್ರರನ್ನು ಗುಂಡು ಹೊಡೆದು ಕೊಂದಿದ್ದರು. ಈ ಕಾರ್ಯಾಚರಣೆ ಒಂದು ದಿನ ಮೀರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ