ನಾಲ್ಕು ವರ್ಷ; ದಾವೂದ್‌ನಿಂದ ಬಂದಿದ್ದು 13 ಕೋಟಿ ರೂ.! ಭೂಗತ ಪಾತಕಿ ವಿರುದ್ಧ ಎನ್‌ಐಎ ಆರೋಪ

ವಾಟ್ಸ್‌ಆ್ಯಪ್‌ ಮೂಲಕ ಮುದ್ರಿತ ಧ್ವನಿ ವರ್ಗಾವಣೆ

Team Udayavani, Nov 9, 2022, 7:35 AM IST

ನಾಲ್ಕು ವರ್ಷ; ದಾವೂದ್‌ನಿಂದ ಬಂದಿದ್ದು 13 ಕೋಟಿ ರೂ.! ಭೂಗತ ಪಾತಕಿ ವಿರುದ್ಧ ಎನ್‌ಐಎ ಆರೋಪ

ಮುಂಬೈ: ಪಾಕಿಸ್ತಾನದಲ್ಲಿರುವ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ದೇಶಕ್ಕೆ 4 ವರ್ಷಗಳ ಅವಧಿಯಲ್ಲಿ ಅಪರಾಧ ಕೃತ್ಯಗಳಿಗೆ ನೆರವಾಗುವ ನಿಟ್ಟಿನಲ್ಲಿ 12ರಿಂದ 13 ಕೋಟಿ ರೂ.ಗಳ ವರೆಗೆ ವಿತ್ತೀಯ ನೆರವು ನೀಡಿದ್ದಾನೆ. ಅದಕ್ಕಾಗಿ ಆತ ಹವಾಲಾ ಜಾಲವನ್ನು ಬಳಸಿಕೊಂಡಿದ್ದಾನೆ ಎಂದು ದಾವೂದ್‌, ಸಹಚರರ ವಿರುದ್ಧ ಎನ್‌ಐಎ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಹಣ ವರ್ಗಾವಣೆಗೆ ದಾವೂದ್‌ ಛೋಟಾ ಶಕೀಲ್‌ನ ಬೆಂಬಲವನ್ನೂ ಪಡೆದುಕೊಂಡಿದ್ದ ಎಂದು ಸೂರತ್‌ ಮೂಲದ ಹವಾಲಾ ಡೀಲರ್‌ ಎನ್‌ಐಎಗೆ ತಿಳಿಸಿದ್ದಾನೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಛೋಟಾ ಶಕೀಲ್‌ ವಿರುದ್ಧ ಒಟ್ಟು 107 ಆರೋಪಗಳನ್ನು ಮಾಡಿದೆ. ದಾವೂದ್‌ ವಿರುದ್ಧ 1993ರ ಮುಂಬೈ ಸ್ಫೋಟದ ಪ್ರಧಾನ ರೂವಾರಿಯ ಆರೋಪ ಮಾತ್ರವಲ್ಲದೆ, ಸುಲಿಗೆ ಆರೋಪಗಳನ್ನೂ ಮಾಡಿದೆ.

ಆರೋಪಪಟ್ಟಿಯಲ್ಲಿ ದಾವೂದ್‌, ಛೋಟಾ ಶಕೀಲ್‌, ಆತನ ಭಾವ ಮೊಹಮ್ಮದ್‌ ಸಲೀಂ ಖುರೇಷಿ ಹೆಸರುಗಳೂ ಇವೆ. ಸದ್ಯ ಬಂಧಿತನಾಗಿರುವ ಆರಿಫ್ ಶೇಖ್‌ ಧ್ವನಿಯನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿ ಅದನ್ನು ಶಬೀರ್‌ ವಾಟ್ಸ್‌ಆ್ಯಪ್‌ಗೆ ಕಳುಹಿಸುತ್ತಿದ್ದ. ಈ ಮೂಲಕ ಸುರಕ್ಷಿತವಾಗಿ ಮಾಹಿತಿ ವರ್ಗಾವಣೆ ಮಾಡುತ್ತಿದ್ದರು. ಈ ಮೂಲಕ ದಾವೂದ್‌ಗೆ ಸಂದೇಶ ಸಿಗುವಂತೆ ಮಾಡುತ್ತಿದ್ದರು. ಅವರ ಮೊಬೈಲ್‌ ಅನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಒಳಪಡಿಸಿದಾಗ ಈ ಅಂಶ ದೃಢಪಟ್ಟಿದೆ.

ಹಲವು ಕೃತ್ಯಗಳು:
ಪಾಕಿಸ್ತಾನದಿಂದ 25 ಲಕ್ಷ ರೂ.ಗಳನ್ನು ದೇಶದಲ್ಲಿ ಉಗ್ರ ಚಟುವಟಿಕೆಗಳಿಗಾಗಿ ಕಳುಹಿಸಲಾಗಿತ್ತು. ಈ ಪೈಕಿ 5 ಲಕ್ಷ ರೂ.ಗಳನ್ನು ಶಬ್ಬೀರ್‌ ಶೇಖ್‌ ಇರಿಸಿಕೊಂಡಿದ್ದ. ಉಳಿದ ಮೊತ್ತವನ್ನು ಆರಿಫ್ ಶೇಖ್‌ಗೆ ಅಪರಾಧ ಕೃತ್ಯಗಳಿಗೆಂದು ನೀಡಿದ್ದ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಹೇಳಿದೆ. ಉಗ್ರ ಕೃತ್ಯಗಳಿಗೆ ಸಂಬಂಧಿಸಿದಂತೆ ಸಲೀಂ ಫ್ರುಟ್‌, ಆರಿಫ್ ಶೇಖ್‌ ಮತ್ತು ಶಬ್ಬೀರ್‌ ಶೇಖ್‌ ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ.

ದೇಶದ ಹೊರಭಾಗಕ್ಕೆ ಕೂಡ ಛೋಟಾ ಶಕೀಲ್‌ಗೆ ಸಂದಾಯವಾಗುವಂತೆ 16 ಕೋಟಿ ರೂ. ಪಾವತಿ ಮಾಡಲಾಗಿದೆ. ಅದನ್ನು ಆರಿಫ್ ಮತ್ತು ಶಬ್ಬೀರ್‌ ಎಂಬುವರು ನಡೆಸಿದ್ದಾರೆ ಎಂದು ಎನ್‌ಐಎ ಹೇಳಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.