ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣ: ಜಮ್ಮು & ಕಾಶ್ಮೀರದ ವಿವಿಧೆಡೆ ಎನ್ ಐಎ ದಾಳಿ
Team Udayavani, Mar 14, 2023, 8:45 AM IST
ಶ್ರೀನಗರ: ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ ಜಮ್ಮು & ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ದೇಶದಲ್ಲಿ ಭಯೋತ್ಪಾದನ ಕೃತ್ಯಗಳನ್ನು ಎಸೆಗಲು ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್ ಐಎ ಅಧಿಕಾರಿಗಳು ಹಲವೆಡೆ ಹಣದ ಮೂಲವನ್ನು ಹುಡುಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ. ಮಂಗಳವಾರ ( ಮಾ. 14 ರಂದು) ಜಮ್ಮು & ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಕುಲ್ಗಾಮ್, ಪುಲ್ವಾಮಾ, ಅನಂತನಾಗ್ ಮತ್ತು ಶೋಪಿಯಾನ್ ಪ್ರದೇಶಗಳಲ್ಲಿ ಶಂಕಿತರ ನಿವಾಸಕ್ಕೆ ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.
ಭಯೋತ್ಪಾದನೆ ನಿಧಿಗೆ ಸಂಬಂಧಿಸಿದಂತೆ ಹುರಿಯತ್ ನಾಯಕ ಖಾಜಿ ಯಾಸಿರ್ ಮತ್ತು ಜಮ್ಮು ಮತ್ತು ಕಾಶ್ಮೀರ ಸಾಲ್ವೇಶನ್ ಮೂವ್ಮೆಂಟ್ ಅಧ್ಯಕ್ಷ ಜಾಫರ್ ಭಟ್ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ