ಕಣಿವೆಯಲ್ಲಿ 700 ಉಗ್ರರ ನೇಮಕ: ಕೇಂದ್ರ ಗೃಹ ಸಚಿವಾಲಯದಿಂದ ಮಾಹಿತಿ ಬಿಡುಗಡೆ

ನೇಮಕಗೊಂಡವರಲ್ಲಿ 141 ಮಂದಿ ವಿದೇಶಿ ಉಗ್ರರು; ಹೊಸ ಉಗ್ರವಾದಿಗಳಲ್ಲಿ ಬಹುತೇಕರು ಲಷ್ಕರ್‌ಗೆ ಸೇರಿದವರು

Team Udayavani, Jul 11, 2022, 7:15 AM IST

ಕಣಿವೆಯಲ್ಲಿ 700 ಉಗ್ರರ ನೇಮಕ: ಕೇಂದ್ರ ಗೃಹ ಸಚಿವಾಲಯದಿಂದ ಮಾಹಿತಿ ಬಿಡುಗಡೆ

ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಜಮ್ಮು- ಕಾಶ್ಮೀರದಲ್ಲಿ ಕಾರ್ಯಪ್ರವೃತ್ತರಾಗಿರುವ ಉಗ್ರರ ನಾನಾ ಸಂಘಟನೆಗಳು 700 ಮಂದಿ ಯುವಕರನ್ನು ತಮ್ಮಲ್ಲಿ ನೇಮಕ ಮಾಡಿಕೊಂಡಿವೆ. ಇವರಲ್ಲಿ 141 ಉಗ್ರವಾದಿಗಳು ವಿದೇಶಿ ಮೂಲದವರು ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಸಚಿವಾಲಯ ನೀಡಿರುವ ಪ್ರಕಟಣೆಯ ಪ್ರಕಾರ, 2018ರಲ್ಲಿ 187 ಮಂದಿ ನಾನಾ ಸಂಘಟನೆಗಳಿಗೆ ನೇಮಕವಾಗಿದ್ದರೆ, 2019ರಲ್ಲಿ 121, 2020ರಲ್ಲಿ 181 ಹಾಗೂ 2021ರಲ್ಲಿ 142 ಉಗ್ರರು ನೇಮಕವಾಗಿದ್ದಾರೆ. ಇದೇ ಜೂನ್‌ ಅಂತ್ಯದ ಹೊತ್ತಿಗೆ 69 ಉಗ್ರರು ನೇಮಕವಾಗಿದ್ದಾರೆ.

ಜು. 5ರಿಂದೀಚೆಗೆ 82 ವಿದೇಶಿ ಉಗ್ರರು ಸಕ್ರಿಯರಾಗಿದ್ದಾರೆ. ಇವರ ಜೊತೆಯಲ್ಲಿ 59 ಸ್ಥಳೀಯ ಉಗ್ರರು ಸಹಾಯಕ್ಕೆ ಇದ್ದಾರೆ. ವಿದೇಶಿ ಉಗ್ರರಲ್ಲಿ ಬಹುತೇಕರು ಲಷ್ಕರ್‌-ಎ-ತೊಯ್ಯಬಾ ಹಾಗೂ ಅದರ ಭಾಗವಾದ “ದ ರೆಸಿಸ್ಟನ್ಸ್‌ ಫ್ರಂಟ್‌’, “ಜೈಷ್‌-ಎ-ಮೊಹಮ್ಮದ್‌’ ಹಾಗೂ “ಹಿಜ್ಬುಲ್‌ ಮುಜಾಹಿದ್ದೀನ್‌’ ಸಂಘಟನೆಗಳಿಗೆ ಸೇರಿದವರು.

ಪ್ರಸಕ್ತ ವರ್ಷ ಇಲ್ಲಿಯವರೆಗೆ, ಜಮ್ಮು ಕಾಶ್ಮೀರದಲ್ಲಿ 55 ಎನ್‌ಕೌಂಟರ್‌ಗಳು ನಡೆದಿದ್ದು, 125 ಉಗ್ರರು ಹತರಾಗಿದ್ದಾರೆ. ಇವರಲ್ಲಿ 91 ಉಗ್ರರು ವಿದೇಶಿಗರಾಗಿದ್ದು, 34 ಮಂದಿ ಸ್ಥಳೀಯ ಉಗ್ರರಾಗಿದ್ದಾರೆ. ಇದೇ ಎನ್‌ಕೌಂಟರ್‌ಗಳಲ್ಲಿ ಒಟ್ಟು 123 ಉಗ್ರರನ್ನು ಸೆರೆ ಹಿಡಿಯಲಾಗಿದ್ದು ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದರೆ, 23 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

2018ರಲ್ಲಿ 185 ಉಗ್ರರನ್ನು ಸೆರೆ ಹಿಡಿಯಲಾಗಿತ್ತು. 2019ರಲ್ಲಿ 148, 2020ರಲ್ಲಿ 251 ಹಾಗೂ 2021ರಲ್ಲಿ 172 ಉಗ್ರರನ್ನು ಸೆರೆ ಹಿಡಿಯಲಾಗಿದೆ ಎಂದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.