ಜಮ್ಮು ಕಾಶ್ಮೀರ : ಉಗ್ರ ದಾಳಿ ಗಾಯಾಳು ಆರ್ಎಸ್ಎಸ್ ನಾಯಕ ಶರ್ಮಾ ಸಾವು
Team Udayavani, Apr 9, 2019, 5:50 PM IST
ಕಿಷ್ತ್ವಾರ್, ಜಮ್ಮು ಕಾಶ್ಮೀರ : ಉಗ್ರ ದಾಳಿಯಲ್ಲಿ ಗಂಭೀರ ಗುಂಡೇಟು ಪಡೆದಿದ್ದ ಆರ್ಎಸ್ಎಸ್ ನಾಯಕ ಚಂದ್ರಕಾಂತ್ ಶರ್ಮಾ ಅವರು ಜಮ್ಮು ಕಾಶ್ಮೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿರುವುದಾಗಿ ವರದಿಗಳು ದೃಢಪಡಿಸಿವೆ.
ಶರ್ಮಾ ಅವರು ಇಂದು ಮಂಗಳವಾರ ತನ್ನ ಖಾಸಗಿ ಭದ್ರತಾ ಅಧಿಕಾರಿಯ ಜತೆಗೆ ಆರೋಗ್ಯ ಕೇಂದ್ರಕ್ಕೆ ಹೋಗಿದ್ದಾಗ ಅವರ ಚಲನವಲನ ಗಮನಿಸುತ್ತಿದ್ದ ಉಗ್ರ ಗುಂಡಿನ ದಾಳಿ ನಡೆಸಿದ್ದ. ಶರ್ಮಾ ಅವರ ಭದ್ರತಾ ಅಧಿಕಾರಿ ಒಡನೆಯೇ ಮೃತಪಟ್ಟಿದ್ದರು. ತೀವ್ರ ಗಾಯಗೊಂಡಿದ್ದ ಶರ್ಮಾ ಆಸ್ಪತ್ರೆಗೆ ದಾಖಲಾಗಿದ್ದರು.
ಶರ್ಮಾ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದನ್ನು ಬಿಜೆಪಿ ವಕ್ತಾರ ಸುನೀಲ್ ಸೇಟಿ ದೃಢಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ