ಉಗ್ರ ನಂಟು: ಶಿರಸಿ ಯುವಕ ಸೆರೆ
Team Udayavani, Nov 12, 2020, 12:11 AM IST
ಸಾಂದರ್ಭಿಕ ಚಿತ್ರ
ಶಿರಸಿ/ಹೊಸದಿಲ್ಲಿ: ಪಾಕಿಸ್ಥಾನದ ಲಷ್ಕರ್-ಎ- ತಯ್ಯಬಾ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಡಿ ಶಿರಸಿ ಹೊರವಲಯದ ಅರೇಕೊಪ್ಪ ಗ್ರಾಮದ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಪಶ್ಚಿಮ ಬಂಗಾಲ ವಿಭಾಗದ ತಂಡ ಬುಧವಾರ ಬಂಧಿಸಿ ಕರೆದೊಯ್ದಿದೆ.
ಗ್ರಾ.ಪಂ. ಮಾಜಿ ಸದಸ್ಯರೊಬ್ಬರ ಮಗ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಎಂಬಾತ ಬಂಧಿತ. ಈತ ಪಾಕಿಸ್ಥಾನದ ಲಷ್ಕರ್-ಎ-ತಯ್ಯಬಾ ಸಂಘಟನೆಯ ಸ್ಲಿàಪರ್ ಸೆಲ್ಗೆ ಯುವಕರನ್ನು ನೇಮಕ ಮಾಡಲು ನೆರವಾಗುತ್ತಿದ್ದ. ಅಲ್ಲದೆ ಸಾಮಾಜಿಕ ತಾಣಗಳನ್ನು ಬಳಸಿ ಈ ಸಂಘಟನೆಗೆ ಯುವಕರನ್ನು ಸೇರಿಸುವ ಮತ್ತು ಅವರನ್ನು ಪ್ರಚೋದಿಸುವ ಮೂಲಕ ಯುವಕರನ್ನು ಸಮಾಜವಿದ್ರೋಹಿ ಕೆಲಸಕ್ಕೆ ಅಣಿ ಮಾಡುತ್ತಿದ್ದ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕಳೆದ ತಿಂಗಳು 2 ಬಾರಿ ಯುವಕನ ವಿಚಾರಣೆ ನಡೆಸಿದ್ದರು. ನಂಟು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಶಿರಸಿಗೆ ಆಗಮಿಸಿದ್ದ ಎನ್ಐಎ ತಂಡ ಯುವಕನನ್ನು ಬಂಧಿಸಿ ಸ್ಥಳೀಯ ಕೋರ್ಟ್ಗೆ ಹಾಜರುಪಡಿಸಿದೆ. ಬಳಿಕ ವಶಕ್ಕೆ ಪಡೆದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ