ಸೇನೆ ಕಣ್ತಪ್ಪಿಸಲು ಉಗ್ರರಿಂದ ಭೂಗತ ಬಂಕರ್!
ಪುಲ್ವಾಮಾ, ಶೋಪಿಯಾನ್ ಜಿಲ್ಲೆಗಳಲ್ಲಿ ನಿರ್ಮಾಣ ; ಸೇಬಿನ ತೋಟ, ನದಿಗಳ ಅಡಿಯಲ್ಲಿ ಅಡಗುತಾಣ
Team Udayavani, Sep 21, 2020, 6:14 AM IST
ಶ್ರೀನಗರ: ಸೇನೆಯ ಹದ್ದಿನಗಣ್ಣಿನಿಂದ ತಪ್ಪಿಸಿಕೊಳ್ಳಲು ಉಗ್ರ ನುಸುಳುಕೋರರು ಕಾಶ್ಮೀರ ಗಡಿಯಲ್ಲಿ ಭೂಗತ ಬಂಕರ್ಗಳ ಮೊರೆ ಹೋಗುತ್ತಿದ್ದಾರೆ!
ಸೇಬಿನ ತೋಟಗಳು, ನದಿಗಳ ಅಡಿಯಲ್ಲೂ ಇಂಥ ಬಂಕರ್ಗಳನ್ನು ನಿರ್ಮಿಸಿರುವ ಸಂಗತಿ ತಡವಾಗಿ ಸ್ಫೋಟಗೊಂಡಿದೆ.
ಪುಲ್ವಾಮಾ, ಶೋಪಿಯಾನ್ ಜಿಲ್ಲೆಗಳಲ್ಲಿ ಭೂಗತ ಬಂಕರ್ಗಳನ್ನು ನಿರ್ಮಿಸಿರುವುದನ್ನು ನೋಡಿದ್ದೇವೆ.
ರಾಂಬಿ ಅರಾ ನದಿಯ ಮಧ್ಯದಲ್ಲಿ ಕಬ್ಬಿಣದ ಬಂಕರ್ ನಿರ್ಮಿಸಿದ್ದ ಸಂಗತಿ ನಮಗೆ ಆಘಾತ ನೀಡಿತ್ತು.
ಸೇಬಿನ ತೋಟಗಳ ಅಡಿಯಲ್ಲೂ ಇಂಥದ್ದೇ ಮಾದರಿಯ ಬಂಕರ್ಗಳನ್ನು ನಿರ್ಮಿಸಿದ್ದರು. ಇದಕ್ಕಾಗಿ ಉಗ್ರರು ಖಾಲಿ ಟಾರ್ ಬ್ಯಾರೆಲ್ಗಳನ್ನು ಬಳಸಿಕೊಂಡಿದ್ದರು’ ಎಂದು 44 ರಾಷ್ಟ್ರೀಯ ರೈಫಲ್ಸ್ ಮುಖ್ಯಸ್ಥ ಕ್ಯಾ. ಎ.ಕೆ. ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ