ಶೋಪಿಯಾನ್ನಲ್ಲಿ ಐವರು ಉಗ್ರರು ಫಿನಿಶ್ ; ಮುಂದುವರಿದ ಕಾರ್ಯಾಚರಣೆ
Team Udayavani, Aug 4, 2018, 9:42 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಿಲ್ಲೋರಾ ಎಂಬಲ್ಲಿ ಶುಕ್ರವಾರ ಸಂಜೆಯಿಂದ ಸೇನಾಪಡೆಗಳು ಆರಂಭಿಸಿದ ಭಾರೀ ಕಾರ್ಯಾಚರಣೆ ಮುಂದುವರಿದಿದ್ದು , ಶನಿವಾರ ಬೆಳಗ್ಗೆ ಐವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಶುಕ್ರವಾರ ರಾತ್ರಿ ಲಷ್ಕರ್-ಇ ತೋಯ್ಬಾಗೆ ಸೇರಿದ ಉಮರ್ ಮಲೀಕ್ ಎಂಬ ಉಗ್ರನನ್ನು ಹೊಡೆದುರುಳಿಸಿ ಎಕೆ 47 ವಶಕ್ಕೆ ಪಡೆಯಲಾಗಿತ್ತು.
ಪ್ರದೇಶದಲ್ಲಿ ಇನ್ನು ಕೆಲ ಉಗ್ರರು ಅಡಗಿರುವ ಶಂಕೆಯಲ್ಲಿ ಭಾರೀ ಕಾರ್ಯಾಚರಣೆ ಮುಂದುವರಿದಿದೆ.
ಬರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸ ಲಾಗಿತ್ತು. ಕಾರ್ಯಾಚರಣೆ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
Sandeshkhali ಪ್ರಕರಣಕ್ಕೆ ದಿಢೀರ್ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್!
BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್
Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!
MUST WATCH
ಹೊಸ ಸೇರ್ಪಡೆ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು