ಕಾಶ್ಮೀರ : ಸೇನಾ ಪಡೆಗಳ ಮೇಲೆ ಉಗ್ರರ ಐಇಡಿ ದಾಳಿ ಯತ್ನ ವಿಫ‌ಲ

ದಾಳಿಗೆ ಮುಂದಾದ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

Team Udayavani, Jun 28, 2019, 12:19 PM IST

militry

ಶ್ರೀನಗರ: ಬದ್ಗಾಮ್‌ನ ಕಾಕಿಪೋರಾ ಪ್ರದೇಶದಲ್ಲಿ ಸೇನಾ ಪಡೆಗಳ ಮೇಲೆ ಉಗ್ರರ ಐಇಡಿ ದಾಳಿ ಯತ್ನವನ್ನು ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳು ವಿಫ‌ಲಗೊಳಿಸಿದ್ದಾರೆ.

ಶ್ರೀನಗರದಿಂದ 3 ಕಿ.ಮೀ ದೂರವಿರುವ ಬೈಪಾಸ್‌ ರಸ್ತೆಯಲ್ಲಿ ಮನೆಯೊಂದರಲ್ಲಿ ಅಡಗಿದ್ದ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದ ಸೇನಾಪಡೆಗಳ ಮೇಲೆ ಗ್ರೆನೇಡ್‌ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೇನಾಪಡೆಗಳು ಹೊಡೆದುರುಳಿಸಲಾಗಿದೆ. ಇನ್ನಿಬ್ಬರು ಉಗ್ರರು ಪರಾರಿಯಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಉಗ್ರರು ಸೇನಾ ಬೆಂಗಾವಲು ವಾಹನಗಳ ಮೇಲೆ ಐಇಡಿ ದಾಳಿ ನಡೆಸಲು ಸಂಚು ಹೂಡಿದ್ದರು ಎಂದು ತಿಳಿದು ಬಂದಿದೆ.

ರಸ್ತೆ ಮಾರ್ಗದ ಮೂಲಕವೇ ಉಗ್ರರು ಪರಾರಿಯಾಗಿದ್ದು, ಬ್ಯಾರಿಕೇಡ್‌ ಗಳನ್ನು ಹಾಕಿ ತಪಾಸಣೆ ನಡೆಸಲಾಗುತ್ತಿದೆ.

ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಾರ್ಯಾಚರಣೆ ವೇಳೆ ಕೆಲ ಸ್ಥಳೀಯ ಯುವಕರು ಭದ್ರತಾ ಪಡೆಗಳೊಂದಿಗೆ ಸಂಘರ್ಷಕ್ಕೆ ಇಳಿದಿದ್ದರು ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ತಾತ್ಕಾಲಿಕವಾಗಿ ಇಂಟರ್ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.