ಉಗ್ರರಿಂದ ವಿಮಾನಗಳ ಮೇಲೆ ಕೆಮಿಕಲ್ ದಾಳಿ ಸಾಧ್ಯತೆ;IB ಎಚ್ಚರಿಕೆ
Team Udayavani, Sep 10, 2017, 4:03 PM IST
ಹೊಸದಿಲ್ಲಿ: ವಿಮಾನಗಳನ್ನು ಗುರಿಯಾಗಿರಿಸಿಕೊಂಡು ಕೆಮಿಕಲ್ ದಾಳಿ ನಡೆಸಲು ಉಗ್ರರು ಸಂಚು ಹೂಡಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಸಂಚಾರವಿರುವ ವಿಮಾನಗಳು ಮತ್ತು ಇತರ ವಾಹನಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ಟಾಕ್ಸಿಕ್ ಗ್ಯಾಸ್ ದಾಳಿ ನಡೆಸುವ ಸಂಚು ಹೂಡಿದ್ದಾರೆ ಎಂದು ಹೇಳಲಾಗಿದೆ.
ಐಬಿ ಎಚ್ಚರಿಕೆಯ ಬಳಿಕ ಕೇಂದ್ರ ಗೃಹ ಇಲಾಖೆ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ಯಿಂದ ಇರುವಂತೆ ಸೂಚನೆ ನೀಡಿದೆ. ವಿಮಾನ ನಿಲ್ದಾಣಗಳು, ಪ್ರಮುಖ ಬಸ್ ನಿಲ್ದಾಣಗಳು ಮೆಟ್ರೋ ಮತ್ತು ರೈಲು ನಿಲ್ದಾಣಗಳಲ್ಲಿ ಪರಿಶೀಲನೆ ನಡೆಸಲು ಸೂಚನೆ ನೀಡಿದೆ.
ವಾಣಿಜ್ಯ ವಿಮಾನಗಳನ್ನು ಗುರಿಯಾಗಿರಿಸಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಹೇಳಲಾಗಿದೆ.
ಎಚ್ಚರಿಕೆ ಹಿನ್ನಲೆಯಲ್ಲಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ