‘ಉದ್ದವ್ ಬಾಳಾ ಸಾಹೇಬ್ ಠಾಕ್ರೆ’ ಶಿವಸೇನೆಗೆ ಚುನಾವಣಾ ಚಿಹ್ನೆ ಹಂಚಿಕೆ

ಹೆಚ್ಚಿನ ಆಯ್ಕೆಗಳನ್ನು ಸಲ್ಲಿಸಿ ಮನವಿ ಮಾಡಿದ ಸಿಎಂ ಶಿಂಧೆ ಬಣ

Team Udayavani, Oct 10, 2022, 9:11 PM IST

1-s-sdsadas

ನವದೆಹಲಿ : ಚುನಾವಣಾ ಆಯೋಗ ಸೋಮವಾರ ಶಿವಸೇನೆಯ ಉದ್ದವ್ ಠಾಕ್ರೆ ನೇತೃತ್ವದ ಬಣಕ್ಕೆ ಚುನಾವಣಾ ಚಿಹ್ನೆಯಾಗಿ ” ಉರಿಯುತ್ತಿರುವ ಪಂಜಿನ (ಕೈಯಲ್ಲಿ ಹಿಡಿದ ಜ್ವಾಲೆಯ ಜ್ಯೋತಿ) ಅನ್ನು ಹಂಚಿಕೆ ಮಾಡಿದೆ.ಪಕ್ಷದ ಹೆಸರಾಗಿ “ಶಿವಸೇನೆ – ಉದ್ಧವ್ ಬಾಳಾಸಾಹೇಬ್ ಠಾಕ್ರೆ” ಅನ್ನು ನಿಗದಿಪಡಿಸಿದೆ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಹೆಚ್ಚಿನ ಆಯ್ಕೆಗಳನ್ನು ಸಲ್ಲಿಸಿ ಮನವಿ ಮಾಡಿದೆ. ”ಬಾಳಾಸಾಹೆಬಂಚಿ ಶಿವಸೇನೆ” ಅನ್ನು ಶಿಂಧೆ ಶಿಬಿರಕ್ಕೆ ಪಕ್ಷದ ಹೆಸರಾಗಿ ನೀಡಲಾಗಿದೆ.

ಶಿಂಧೆ ಬಣವು ಚಿಹ್ನೆಯ ಆಯ್ಕೆಯಾಗಿ ಗದೆ ಮತ್ತು ತ್ರಿಶೂಲವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು. ಧಾರ್ಮಿಕ ಅರ್ಥಗಳನ್ನು ಉಲ್ಲೇಖಿಸಿ ಚಿಹ್ನೆಗಳಾಗಿ ತಿರಸ್ಕರಿಸಿತು. ಎರಡೂ ಬಣಗಳು ಬಯಸಿದ ‘ಉದಯಿಸುವ ಸೂರ್ಯ’ ಚುನಾವಣಾ ಚಿಹ್ನೆಯನ್ನು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಡಿಎಂಕೆಗೆ ಮೀಸಲಿಡಲಾಗಿದೆ ಎಂದು ಅದು ಆಯೋಗ ಗಮನಸೆಳೆದಿದೆ.

ಮಂಗಳವಾರ ಬೆಳಗ್ಗೆ 10 ಗಂಟೆಯೊಳಗೆ ಮೂರು ಚಿಹ್ನೆಗಳ ಹೊಸ ಪಟ್ಟಿಯನ್ನು ಸಲ್ಲಿಸುವಂತೆ ಆಯೋಗವು ಶಿಂಧೆ ಬಣವನ್ನು ಕೇಳಿದೆ.

ಕಳೆದ ವಾರದ ಆರಂಭದಲ್ಲಿ, ಮುಂದಿನ ತಿಂಗಳು ನಡೆಯಲಿರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಠಾಕ್ರೆ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣಗಳು ಪಕ್ಷದ ಹೆಸರು ಮತ್ತು ಅದರ ಚುನಾವಣಾ ಚಿಹ್ನೆ ‘ಬಿಲ್ಲು ಮತ್ತು ಬಾಣ’ವನ್ನು ಬಳಸದಂತೆ ಆಯೋಗ ನಿರ್ಬಂಧಿಸಿದೆ.

ಪಕ್ಷದ ನಿಯಂತ್ರಣಕ್ಕಾಗಿ ಪ್ರತಿಸ್ಪರ್ಧಿ ಬಣಗಳ ಹಕ್ಕುಗಳ ಮೇಲಿನ ಮಧ್ಯಂತರ ಆದೇಶದಲ್ಲಿ, ಆಯೋಗವು ಸೋಮವಾರದೊಳಗೆ ಮೂರು ವಿಭಿನ್ನ ಹೆಸರಿನ ಆಯ್ಕೆಗಳನ್ನು ಮತ್ತು ಆಯಾ ಗುಂಪುಗಳಿಗೆ ಹಂಚಿಕೆಗಾಗಿ ಹಲವು ಉಚಿತ ಚಿಹ್ನೆಗಳನ್ನು ಸೂಚಿಸುವಂತೆ ಕೇಳಿಕೊಂಡಿತ್ತು.

ಇದೇ ವೇಳೆ, ಶಿವಸೇನೆಯ ಹೆಸರು ಮತ್ತು ಬಿಲ್ಲು ಬಾಣವುಳ್ಳ ಚಿಹ್ನೆಯನ್ನು ಸ್ತಂಭನಗೊಳಿಸಿದ ಚುನಾವಣಾ ಆಯೋಗದ ನಿರ್ಧಾರವನ್ನು ರದ್ದುಪಡಿಸುವಂತೆ ಕೋರಿ ಉದ್ಧವ್‌ ಠಾಕ್ರೆ ಬಣ ಸೋಮವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.