ಥಾಣೆಯಲ್ಲಿ ಬೆಂಕಿ ಅನಾಹುತ: 5 ಅಂಗಡಿ ಭಸ್ಮ, ಜೀವಹಾನಿ ಇಲ್ಲ
Team Udayavani, Jan 6, 2018, 11:53 AM IST
ಥಾಣೆ : ಇಲ್ಲಿಗೆ ಸಮೀಪದ ಮುರ್ಬಾದ್ ಪಟ್ಟಣದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾದವು; ಆದರೆ ಯಾವುದೇ ಜೀವ ಹಾನಿಯಾದ ವರದಿಗಳಿಲ್ಲ.
ನಿನ್ನೆ ಶುಕ್ರವಾರ ರಾತ್ರಿ 11 ಗಂಟೆಯ ಹೊತ್ತಿಗೆ ಬೆಂಕಿ ದುರಂತ ಸಂಭವಿಸಿತ್ತು. ಇಂದು ನಸುಕಿನ 2 ಗಂಟೆಯ ಹೊತ್ತಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು.
ಬೆಂಕಿ ದುರಂತ ಸಂಭವಿಸಿದ ಕಟ್ಟಡದ ನೆಲ ಮತ್ತು ಮೇಲಿನ ಅಂತಸ್ತಿನಲ್ಲಿದ್ದ ಐದು ಅಂಗಡಿಗಳು ಸುಟ್ಟು ಭಸ್ಮವಾದವು; ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಮುರ್ಬಾದ್ ತಹಶೀಲ್ದಾರ ಸಚಿನ್ ಚೌಧರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..