ತಾಯಿಗಾಗಿ 13 ವರ್ಷದ ಬಾಲಕನ ಲಗ್ನ


Team Udayavani, May 13, 2018, 8:13 AM IST

mariage.png

ಹೈದರಾಬಾದ್‌: ಸಣ್ಣ ವಯಸ್ಸಿನ ಹೆಣ್ಣುಮಕ್ಕಳನ್ನು ಹಲವು ಕಾರಣಗಳಿಗೆ ಅಪ್ರಾಪ್ತ ವಯಸ್ಸಿಗೇ ಮದುವೆ ಮಾಡಿಕೊಡುವ ಪಿಡುಗು ದೇಶದಲ್ಲಿ ಈಗಲೂ ಇದೆ. ಆದರೆ ಆಂಧ್ರಪ್ರದೇಶದ ಗ್ರಾಮವೊಂದರಲ್ಲಿ 13 ವರ್ಷದ ಬಾಲಕನಿಗೆ ತನಗಿಂತ 10 ವರ್ಷ ದೊಡ್ಡವಳಾದ ಯುವತಿಯೊಂದಿಗೆ ಮದುವೆ ಮಾಡಿಸಲಾಗಿದೆ. ಅಮ್ಮನ ಆಸೆ ಈಡೇರಿಸಲೆಂದು ಬಾಲಕ ಮದುವೆಗೆ ಒಪ್ಪಿಕೊಂಡಿದ್ದಾನೆ.

ಈ ಘಟನೆ ಕಳೆದ ತಿಂಗಳೇ ನಡೆದಿದೆ. ಬಾಲಕನ ತಾಯಿಗೆ ತೀವ್ರ ಸ್ವರೂಪದ ಅನಾರೋಗ್ಯವಿದ್ದ ಕಾರಣ ಮನೆ ನಿಭಾಯಿಸಿ ಕೊಂಡು ಹೋಗಲು ಒಬ್ಬ ಮಹಿಳೆಯ ಅಗತ್ಯವಿತ್ತು. ಹೀಗಾಗಿ, ಕರ್ನಾಟಕದ ಬಳ್ಳಾರಿ ಮೂಲದ 23 ವರ್ಷದ ಯುವತಿಯೊಂದಿಗೆ 13 ವರ್ಷದ ಬಾಲಕನಿಗೆ ವಿವಾಹ ಮಾಡಿಕೊಡಲಾಗಿದೆ.

ವಧು ಎ.27ರಂದೇ ಮದುವೆಯಾಗಿ ಬಾಲಕನ ಮನೆಗೆ ಬಂದಾಗಿದೆ. ಈ ಮದುವೆಗೆ ಸಂಬಂಧಿಸಿದ ಫೋಟೋಗಳು ವೈರಲ್‌ ಆದ ಬಳಿಕವಷ್ಟೇ ವಿಷಯ ಬೆಳಕಿಗೆ ಬಂದಿದೆ. ಜಿಲ್ಲಾ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಮತ್ತು ತಹಶೀಲ್ದಾರು ಸೇರಿ ಸರಕಾರಿ ಅಧಿಕಾರಿಗಳ ತಂಡವು ಅವರ ಮನೆಗೆ ಧಾವಿಸುವಷ್ಟರಲ್ಲಿ, ವಧು, ವರರ ಕುಟುಂಬಗಳೆರಡೂ ತಲೆಮರೆಸಿಕೊಂಡಿವೆ. ಮಗಳನ್ನು ಸಮ್ಮತಿಯಿಂದಲೇ ಮದುವೆ ಮಾಡಿಕೊಟ್ಟಿದ್ದಾಗಿ ಯವತಿಯು ತಿಳಿಸಿದ್ದಾರೆ. ಎ.23ರಿಂದ ಎ. 27ರ ವರೆಗೆ ಮದುವೆ ಶಾಸ್ತ್ರಗಳು ನಡೆದಿವೆ.

ಆದರೆ, ಕಾನೂನು ಪ್ರಕಾರ ಈ ಮದುವೆ ಸಿಂಧುವಲ್ಲದ ಕಾರಣ, 2 ದಿನಗಳೊಳಗೆ ಯುವತಿಯನ್ನು ಜಿಲ್ಲಾಡಳಿತಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೆ ದೂರು ದಾಖಲಿಸುತ್ತೇವೆ ಎಂದು ತಹಶೀಲ್ದಾರರು ಎಚ್ಚರಿಕೆ ನೀಡಿದ್ದಾರೆ. ಆದರೆ, ಹುಡುಗನ ಮನೆಯವರ ಮೊಬೈಲ್‌ ಮಾತ್ರ ಸ್ವಿಚ್‌x ಆಫ್ ಆಗಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.