ಅಯೋಧ್ಯೆ ತೀರ್ಪು ಐತಿಹಾಸಿಕ, ಜನರ ತಾಳ್ಮೆಗೆ ಋಣಿ


Team Udayavani, Nov 24, 2019, 8:39 PM IST

modi

ದೇಶದ ಜನರ ಪ್ರಬುದ್ಧತೆಗೆ ಶ್ಲಾಘನೆ

ನವದೆಹಲಿ: ಸರ್ವೋಚ್ಚ ನ್ಯಾಯಾಲಯ ಅಯೋಧ್ಯೆ ಭೂವಿವಾದದ ಕುರಿತ ತೀರ್ಪು ನೀಡಿದ ಬಳಿಕ ಭಾರತೀಯರು ನಡೆದುಕೊಂಡ ರೀತಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗೆಯೇ ರಾಮಮಂದಿರ ನಿರ್ಮಾಣದ ಪರವಾಗಿ ಬಂದ ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ.
ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ “ಮನ್‌ ಕಿ ಬಾತ್‌’ ನಲ್ಲಿ ಮಾತನಾಡಿದ ಅವರು, “2010ರಲ್ಲಿ ಅಲಹಾಬಾದ್‌ ವಿಶೇಷ ನ್ಯಾಯಾಲಯ ಅಯೋಧ್ಯೆ ತೀರ್ಪು ನೀಡಿದಾಗ ಇಡೀ ದೇಶ ಶಾಂತಿಯಿಂದ ವರ್ತಿಸಿತ್ತು. ಈ ಬಾರಿ ಸರ್ವೋಚ್ಚ ನ್ಯಾಯಾಲಯ ನ.9ರಂದು ತೀರ್ಪನ್ನು ನೀಡಿದಾಗ, 130 ಕೋಟಿ ಭಾರತೀಯರು, ದೇಶದ ಹಿತವೇ ಸರ್ವೋಚ್ಚ ಎಂದು ಮತ್ತೂಮ್ಮೆ ಸಾಬೀತುಮಾಡಿದ್ದಾರೆ. ಶಾಂತಿ, ಏಕತೆ, ನಾಗರಿಕತೆಯಂತಹ ಮೌಲ್ಯಗಳು ನಮ್ಮ ದೇಶದಲ್ಲಿ ಅತ್ಯಂತ ಮಹತ್ವ ಪಡೆದುಕೊಂಡಿವೆ. ಭಾರತೀಯರು ತೀರ್ಪನ್ನು ಎರಡೂ ಕೈಗಳಿಂದ ಅಪ್ಪಿಕೊಂಡಿದ್ದಾರೆ. ತೀರ್ಪನ್ನು ಸಹಜವಾಗಿ, ಶಾಂತಿಯಿಂದ ಸ್ವೀಕರಿಸಿದ್ದಾರೆ. ಅವರ ತಾಳ್ಮೆಗೆ, ಸಹಿಷ್ಣುತೆಗೆ, ಪ್ರಬುದ್ಧತೆಗೆ ನಾನು ಋಣಿಯಾಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಜನವರಿಯಲ್ಲಿ ಪರೀಕ್ಷಾ ಯೋಧರಿಗಾಗಿ ಸಂವಾದ
ಮಧ್ಯಪ್ರದೇಶದ 9 ವರ್ಷದ ಹುಡುಗಿ ಶ್ವೇತಾ, ನಮೋ ಆ್ಯಪ್‌ನಲ್ಲಿ ಸಂದೇಶ ಕಳುಹಿಸಿ, ಪರೀಕ್ಷೆ ಎದುರಿಸಲು ಹೆದರುವವರಿಗಾಗಿ ಮುಂದಿನ ಜನವರಿಯಲ್ಲಿ ಸಂವಾದ ಇಟ್ಟುಕೊಳ್ಳಿ ಎಂದು ಕೋರಿದ್ದಾರೆ. ಅವರ ಅಭಿಪ್ರಾಯ ಸರಿಯಿದೆ. ನಾವೆಲ್ಲ ಸೇರಿ ಈ ಭಯ ನಿವಾರಿಸಬೇಕು. ನಮ್ಮ ಮಾನವಸಂಪನ್ಮೂಲ ಇಲಾಖೆ ಈ ಬಗ್ಗೆ ಕಾರ್ಯೋನ್ಮುಖರಾಗಿ ಜನವರಿ ಆರಂಭ, ಮಧ್ಯಭಾಗದಲ್ಲಿ ಸಂವಾದ ಏರ್ಪಡಿಸಲಿದೆ. ವಿದ್ಯಾರ್ಥಿಗಳು ತಂತಮ್ಮ ಶಾಲೆಗಳ ಮೂಲಕವೇ ಈ ಸಂವಾದದಲ್ಲಿ ಭಾಗವಹಿಸಬಹುದು ಅಥವಾ ದೆಹಲಿಗೂ ಬರಬಹುದು. ದೆಹಲಿಗೆ ಬರುವ ವಿದ್ಯಾರ್ಥಿಗಳನ್ನು ಮೈಗವರ್ನೆನ್ಸ್‌ ನಿರ್ಧರಿಸಲಿದೆ ಎಂದೂ ಮೋದಿ ಹೇಳಿದ್ದಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.