ಪ್ರಿಯತಮೆ ನೋಡಲು ನಡುರಾತ್ರಿ ಮನೆಗೆ ಹೋದ ಪ್ರಿಯಕರ: ಸಿಕ್ಕಿಬಿದ್ದು ಓಡುವಾಗ ಬಾವಿಗೆ ಬಿದ್ದ.!

ನಾಲ್ಕು ವರ್ಷದ ಪ್ರೀತಿ ಮೂರೇ ನಿಮಿಷದಲ್ಲಿ ಒಪ್ಪಿಗೆಯಾಯಿತು

Team Udayavani, Dec 13, 2022, 11:03 AM IST

ಪ್ರಿಯತಮೆ ನೋಡಲು ನಡುರಾತ್ರಿ ಮನೆಗೆ ಹೋದ ಪ್ರಿಯಕರ: ಸಿಕ್ಕಿಬಿದ್ದು ಓಡುವಾಗ ಬಾವಿಗೆ ಬಿದ್ದ.!

ಪಾಟ್ನಾ: ಪ್ರೇಯಸಿಯನ್ನು ಭೇಟಿಯಾಗಲು ಪ್ರಿಯಕರನೊಬ್ಬ ನಡುರಾತ್ರಿ ಆಕೆಯ ಮನೆಗೆ ಹೋಗಿ ಅಪಾಯಕ್ಕೆ ಸಿಲುಕಿಕೊಂಡು ಘಟನೆ ಬಿಹಾರದ ಛಾಪ್ರದಲ್ಲಿ ಇತ್ತೀಚೆಗೆ ನಡೆದಿದೆ.

ಛಾಪ್ರ ಜಿಲ್ಲೆಯ ಮೋತಿರಾಜಪುರದಿಂದ ಮುನ್ನರಾಜ್ ತನ್ನ ಪ್ರೇಯಸಿಯನ್ನು ಭೇಟಿಯಾಗಲು ರಹಸ್ಯವಾಗಿ ಆಕೆಯ ಮನೆಗೆ ಹೋಗಿದ್ದಾನೆ. ನಡುರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವಾಗ, ತನ್ನ ಪ್ರೇಯಸಿ ತನಗಾಗಿ ಕಾಯುತ್ತಿರುತ್ತಾಳೆಂದು ಮುನ್ನರಾಜ್‌ ಮೆಲ್ಲ ಮೆಲ್ಲನೆ ಹೆಜ್ಜೆಯನ್ನಿಡುತ್ತಾ ಪ್ರಿಯತಮೆ ಮನೆಯತ್ತ ತೆರಳುತ್ತಾನೆ. ಮಹಡಿಯ ಮೇಲೆ ಹತ್ತಲು ಯತ್ನಿಸುವಾಗ ಹುಡುಗಿ ಮನೆಯವರು ಮನೆಗೆ ಯಾರೋ ಬಂದಿದ್ದಾರೆ ಎಂದು ಎಚ್ಚರಗೊಂಡಿದ್ದಾರೆ.

ಸದ್ದು ಬಂದ ಕೂಡಲೇ ಎಚ್ಚರಗೊಂಡ ಹುಡುಗಿ ಮನೆಯವರು ಮುನ್ನರಾಜ್‌ ನನ್ನು ನೋಡುತ್ತಾರೆ. ಆತ ಯಾರೆಂದು ನೋಡಿದಾಗ, ಮುನ್ನರಾಜ್‌ ಭಯದಿಂದ ಓಡಲು ಆರಂಭಿಸಿದ್ದಾನೆ. ಇನ್ನೇನು ತಾನು ಹುಡುಗಿ ಮನೆಯವರ ಕೈಯಿಗೆ ಸಿಕ್ಕಿ ಪೆಟ್ಟು ತಿನ್ನುತ್ತೇನೆ ಎನ್ನುವಾಗಲೇ ಅಲ್ಲೇ ಇದ್ದ ಬಾವಿಯೊಂದಕ್ಕೆ ಹಾರಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಾನೆ.

ಬಾವಿಗೆ ಹಾರಿದ್ದನ್ನು ಕಂಡ ಜನ. ಬಳಿಕ ಆತನನ್ನು ಮೇಲಕ್ಕೆತ್ತಿ ವಿಚಾರಣೆ ಮಾಡಿದ್ದಾರೆ. ಆಗ ಮುನ್ನರಾಜ್‌ ಅವರ ಪ್ರೇಮ ಪುರಾಣ ಹೊರ ಬಂದಿದೆ. ಬಳಿಕ ಪ್ರೇಮಿಗಳು ಹಾಗೂ ಅವರಿಬ್ಬರ ಮನೆಯವರನ್ನು ಪಂಚಾಯ್ತಿ ಕಟ್ಟೆಯಲ್ಲಿ ಕೂರಿಸಿಕೊಂಡು  ಸಂಧಾನ ಮಾಡಿ, ದೇವಸ್ಥಾನದಲ್ಲಿ ಇಬ್ಬರ ಮದುವೆಯನ್ನು ನೆರವೇರಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.