ಚುನಾವಣ ಬಾಂಡ್ಗೆ ಆಯೋಗ ಆಕ್ಷೇಪ
Team Udayavani, Mar 28, 2019, 6:00 AM IST
ಹೊಸದಿಲ್ಲಿ: ರಾಜಕೀಯ ಪಕ್ಷಗಳ ದೇಣಿಗೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ ಕಪ್ಪು ಹಣ ವಹಿವಾಟನ್ನು ತಡೆಯುವ ನಿಟ್ಟಿನಲ್ಲಿ ಹೊರಡಿಸಲಾದ ಚುನಾವಣ ಬಾಂಡ್ನಲ್ಲಿ ಗಂಭೀರ ಲೋಪಗಳಿವೆ ಎಂದು ಸುಪ್ರೀಂ ಕೋರ್ಟ್ಗೆ ಚುನಾವಣ ಆಯೋಗ ಹೇಳಿದೆ. ಚುನಾವಣ ಬಾಂಡ್ನ ನೀತಿಯಲ್ಲಿ ಮಾಡಿದ ಬದಲಾವಣೆಗಳು ಪಾರದರ್ಶಕತೆಯ ಮೇಲೆ ಪರಿಣಾಮ ಬೀರಲಿವೆ ಎಂದು ಆಯೋಗ ವಾದಿಸಿದೆ.
ಎಫ್ಸಿಆರ್ಎ 2010ರಲ್ಲಿ ಮಾಡಿದ ಬದಲಾವಣೆಯಲ್ಲಿ, ಪರಿಶೀಲನೆಗೆ ಒಳಪಡದ ವಿದೇಶಿ ಸಂಸ್ಥೆ ಅಥವಾ ವ್ಯಕ್ತಿಯಿಂದ ರಾಜಕೀಯ ಪಕ್ಷಗಳು ದೇಣಿಗೆ ಪಡೆಯಲು ಅವಕಾಶವಿದ್ದು, ಇದರಿಂದಾಗಿ ವಿದೇಶಿ ಶಕ್ತಿಗಳು ಭಾರತದ ನೀತಿ ನಿರೂಪಣೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ ಎಂದು ಆಯೋಗ ವಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್