ರಾಮಮಂದಿರ ನಿರ್ಮಾಣವನ್ನು ಉತ್ತಮ ಹಿಂದೂ ಒಪ್ಪಲಾರ
Team Udayavani, Oct 16, 2018, 6:00 AM IST
ಚೆನ್ನೈ/ನವದೆಹಲಿ: ಯಾವನೇ ಒಬ್ಬ ಉತ್ತಮ ಹಿಂದೂ ಅಯೋಧ್ಯೆಯ ಬಾಬರಿ ಮಸೀದಿ ಇರುವ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಒಪ್ಪುವುದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಿರುವನಂತಪುರ ಕ್ಷೇತ್ರದ ಲೋಕಸಭೆ ಸದಸ್ಯರಾಗಿರುವ ಅವರು ಭಾನುವಾರ ಚೆನ್ನೈನಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯೋತ್ಸವದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದೇ ಭಾರತದ ಆದ್ಯತೆ. ಅದನ್ನು ಹೆಚ್ಚಿನ ಸಮಯ ನಿರಾಕರಿಸದೇ ಇರಲಾಗದು ಎಂದು ಹೇಳಿದ್ದಾರೆ. ಭಾರತೀಯರು ಮುಂದಿನ ದಿನಗಳಲ್ಲಿ ಅನಪೇಕ್ಷಿತ ದಿನಗಳನ್ನು ಎದುರಿಸಬೇಕಾಗಬಹುದು. ಏಕೆಂದರೆ ಮುಂದಿನ ದಿನಗಳಲ್ಲಿ ಆಡಳಿತಾರೂಡ ಬಿಜೆಪಿ ಕೋಮುವಾದಿ ಧ್ರುವೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಿದೆ. ಅದು ನನ್ನ ಚಿಂತೆಯಾಗಿದೆ ಎಂದಿದ್ದಾರೆ
ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ದೇಗುಲವನ್ನು ತೆಗೆಯಬೇಕೆಂದು ತರೂರ್ ಬಯಸಿದ್ದಾರೋ? ಜತೆಗೆ ಅಲ್ಲಿ ಪೂಜೆಯನ್ನು ನಿಲ್ಲಿಸಬೇಕೆಂದು ಸಲಹೆ ನೀಡಿದ್ದಾರೋ? ಯಾರೂ ಇದುವರೆಗೆ ಅಂಥ ಸಲಹೆ ನೀಡಿಲ್ಲ
ಸಯ್ಯದ್ ಷಹನವಾಜ್ ಹುಸೇನ್, ಬಿಜೆಪಿ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ