ಮೊಸಳೆ ಸ್ಮರಣಾರ್ಥ ದೇಗುಲ!


Team Udayavani, Jan 11, 2019, 12:30 AM IST

q-29.jpg

ರಾಯ್‌ಪುರ: ಜನಪ್ರಿಯ ಸಿನಿಮಾ ತಾರೆಯರು, ಖ್ಯಾತ  ವ್ಯಕ್ತಿಗಳ ಸ್ಮರಣಾರ್ಥ ಅಭಿಮಾನಿಗಳು ದೇಗುಲ ನಿರ್ಮಿಸುತ್ತಾರೆ. ಗ್ರಾಮದಲ್ಲಿದ್ದ ಮೊಸಳೆ ನೆನಪಿಗಾಗಿ ದೇಗುಲ ನಿರ್ಮಿಸುವ ಉದ್ದೇಶ ಕತೆ ಇಲ್ಲಿದೆ. ಛತ್ತೀಸ್‌ಗಡದ ಬೆಮೆತಾರಾ ಜಿಲ್ಲೆಯ ಬಾವಾ ಮೊಹತಾರಾ ಗ್ರಾಮದಲ್ಲಿ ಶೀಘ್ರದಲ್ಲಿಯೇ ಅಂಥದ್ದು ನಿರ್ಮಾಣವಾಗಲಿದೆ.  ಅಲ್ಲಿ 130 ವರ್ಷ ವಯಸ್ಸಿನದ್ದು ಎಂದು ನಂಬಲಾಗಿರುವ “ಗಂಗಾರಾಮ್‌’ ಎಂಬ ಮೊಸಳೆ ಅಸುನೀಗಿತ್ತು. ಸ್ಥಳೀಯರಿಗೆ ಅದು ದೇವರ ಸಮಾನವೇ ಆಗಿತ್ತು. ಅದರ ಅಂತ್ಯಕ್ರಿಯೆಯಲ್ಲಿ ಸುಮಾರು 500ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. 

ಗ್ರಾಮದ ಕೆರೆಯಲ್ಲಿ ಮಂಗಳವಾರ ಅಸುನೀಗಿತ್ತು. ಈ ಘಟನೆಯಿಂದ ದುಃಖೀತರಾಗಿದ್ದ ಗ್ರಾಮಸ್ಥರು ಒಂದು ದಿನ ಅಡುಗೆ ಮಾಡದೆ ಕುಳಿತಿದ್ದರು. ಗ್ರಾಮದ ಮುಖ್ಯಸ್ಥ ಮೋಹನ್‌ ಸಾಹು ಮಾತನಾಡಿ “ನಮ್ಮನ್ನು ಬಿಟ್ಟು ಅಗಲಿದ ಮೊಸಳೆ ಸ್ಮರಣಾರ್ಥ ದೇಗುಲ ನಿರ್ಮಿಸುವ ಇರಾದೆ ಇದೆ’ ಎಂದಿದ್ದಾರೆ. 3.4 ಮೀಟರ್‌ ಉದ್ದದ ಮೊಸಳೆ ಗ್ರಾಮದ ಕೆರೆಯಲ್ಲಿ 100 ವರ್ಷಗಳಿಂದಲೂ ಹೆಚ್ಚಿನ ಕಾಲ ಇತ್ತು. ಅವರ ಬಾಲ್ಯ ಕಾಲ ಮಾತ್ರವಲ್ಲ, ಅಜ್ಜ ಕೂಡ ಕೆರೆಯಲ್ಲಿ ಅದೇ ಮೊಸಳೆ ಇದ್ದ ಬಗ್ಗೆ  ಹೇಳುತ್ತಿದ್ದ ಬಗ್ಗೆ ನೆನಪು ಇದೆ ಎಂದು ಸಾಹು ಹೇಳಿದ್ದಾರೆ. 250 ಕೆಜಿ ತೂಕ ಇದ್ದ ಆ ಮೊಸಳೆ ಕೆಲವೊಂದು ಬಾರಿ ಕೆರೆಯಿಂದ ಹೊರ ಬರುತ್ತಿತ್ತು. ಸ್ಥಳೀಯರೇ ಅದನ್ನು ಮತ್ತೆ ಅದರ ವಾಸಸ್ಥಾನಕ್ಕೆ ಹೊತ್ತೂಯ್ಯುತ್ತಿದ್ದರು. ಸ್ಥಳೀಯರ ಅಭಿಮಾನವನ್ನು ಬೆಮೆತಾರಾ ವಿಭಾಗದ ಅರಣ್ಯಾಧಿಕಾರಿ ಆರ್‌.ಕೆ.ಸಿನ್ಹಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮಾನವ-ಪ್ರಾಣಿ ಸಹ ಜೀವನಕ್ಕೆ ಗ್ರಾಮಸ್ಥರು ಮಾದರಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.