ಮಾತುಕತೆ ಕುರಿತ ನಿರ್ಧಾರ ನೇಪಾಲಕ್ಕೆ ಬಿಟ್ಟದ್ದು: ಕೇಂದ್ರ
Team Udayavani, Jun 16, 2020, 9:51 AM IST
ಹೊಸದಿಲ್ಲಿ: ಭಾರತದ ಭೂಪ್ರದೇಶಗಳನ್ನು ಸೇರಿಸಿರುವ ಹೊಸ ರಾಜಕೀಯ ನಕ್ಷೆಯನ್ನು ನೇಪಾಳವು ಬಿಡುಗಡೆ ಗೊಳಿಸಿರುವುದು ರಾಜಕೀಯ ಲಾಭವನ್ನು ಪಡೆಯುವ ದುರುದ್ದೇಶದಿಂದ. ಹಾಗಾಗಿ, ಭಾರತ ಮತ್ತು ನೇಪಾಲದ ನಡುವೆ ಮಾತುಕತೆಯ ವಾತಾವರಣವನ್ನು ಸೃಷ್ಟಿಸುವುದು ನೇಪಾಲ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೊಣೆಗಾರಿಕೆಯಾಗಿದೆ ಎಂಬುದು ಭಾರತದ ನಿಲುವು ಎಂದು ಮೂಲಗಳು ಹೇಳಿವೆ.
ಸತ್ಯಶೋಧನೆ ಅಥವಾ ಪುರಾವೆಗಳೇ ಇಲ್ಲದೆ ಹೊಸ ನಕ್ಷೆ ರಚಿಸಲಾಗಿದೆ. ಇದು ಭಾರತದೊಂದಿಗಿನ ಗಡಿ ವಿವಾದಕ್ಕೆ ರಾಜಕೀಯ ಬಣ್ಣ ನೀಡುವ ಸಂಚಾಗಿದ್ದು, ದಶಕಗಳಿಂದಲೂ ಇರುವಂಥ ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸುವಲ್ಲಿ ನೇಪಾಲ ಗಂಭೀರವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮಾತುಕತೆಯ ಪ್ರಸ್ತಾವಕ್ಕೆ ಭಾರತ ಯಾವತ್ತೂ ಸಕಾರಾತ್ಮಕವಾಗಿಯೇ ಸ್ಪಂದಿಸಿದೆ ಎಂದು ಸರಕಾರ ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ