10 ಸಾವಿರ ಸಹಾಯಕ ಹುದ್ದೆ ಕಡಿತಕ್ಕೆ ನಿರ್ಧಾರ


Team Udayavani, Mar 26, 2017, 3:50 AM IST

25-PTI-3.jpg

ಹೊಸದಿಲ್ಲಿ: “ಸಹಾಯಕ್‌’ ಹುದ್ದೆಗೆ ಭರ್ಜರಿ ಕತ್ತರಿ ಹಾಕಲು ಭಾರತೀಯ ಸೇನೆ ನಿರ್ಧರಿಸಿದೆ. ಪ್ರಸ್ತುತ ಸೇನೆಯಲ್ಲಿ 40 ಸಾವಿರ ಸಹಾಯಕರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಪ್ರಮಾಣವನ್ನು ಶೇ.25ರಷ್ಟು ಅಂದರೆ 10 ಸಾವಿರ ಹುದ್ದೆಗಳನ್ನು  ಕಡಿತಗೊಳಿಸಲು ರಕ್ಷಣಾ ಇಲಾಖೆಯ ನಿರ್ದೇಶನ ಬಂದಿದೆ.

ಹಿರಿಯ ಅಧಿಕಾರಿಗಳ ಮೇಲೆ “ಸಹಾಯಕ್‌’ ಜವಾನರ ದೂರುಗಳು ಹೆಚ್ಚಾಗಿದ್ದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿತ್ತು. ಬ್ರಿಟಿಷರ ಕಾಲದಿಂದ ಜಾರಿಯಲ್ಲಿರುವ ಈ ಪದ್ಧತಿಯ ವಿರುದ್ಧ ಆಕ್ಷೇಪಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಹಾಯಕರ ಸಂಖ್ಯೆಯನ್ನು ಹಂತಹಂತವಾಗಿ ತಗ್ಗಿಸಲು ಸೇನೆ ನಿರ್ಧರಿಸಿದೆ. ನೌಕಾದಳ, ಭಾರತೀಯ ವಾಯುಪಡೆಯಲ್ಲಿ ಈ ಪದ್ಧತಿ ಇಲ್ಲ. 

ಬದಲಿಗೆ ನಾಗರಿಕರು!: ಹಾಗೆ ತೆರವಾಗುವ 10 ಸಾವಿರ ಹುದ್ದೆಗಳಿಗೆ ಸಾಮಾನ್ಯ ನಾಗರಿಕರನ್ನು ನೇಮಿಸಿಕೊಳ್ಳಲು ಸೇನೆ ನಿರ್ಧರಿಸಿದೆ. ಸಹಾಯಕ್‌ ಹುದ್ದೆಯ ಈ ಕಡಿತ ನೀತಿ ದಿಲ್ಲಿಯಂಥ ಸೇನಾ ಘಟಕಗಳಿಗಷ್ಟೇ ಅನ್ವಯವಾಗಲಿದೆ. ಬೆಟಾಲಿಯನ್‌, ಬ್ರಿಗೇಡ್‌, ಡಿವಿಷನ್‌ಗಳಲ್ಲಿನ  ಸಹಾಯಕರು ಹಾಗೆಯೇ ಮುಂದುವರಿಯಲಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.