ವಿವಾದಿತ ಭೂಮಿ ಅಖಾಡದ್ದಾಗಿರಲಿಲ್ಲ
Team Udayavani, Sep 12, 2019, 5:00 AM IST
ನವದೆಹಲಿ: ವಿವಾದಿತ ರಾಮ ಜನ್ಮಭೂಮಿಯು ಎಂದಿಗೂ ನಿರ್ಮೋಹಿ ಅಖಾಡಕ್ಕೆ ಸಂಬಂಧಿಸಿರಲಿಲ್ಲ. ಟ್ರಸ್ಟ್ ರೂಪದಲ್ಲಾಗಲೀ ಅಥವಾ ಭಕ್ತರು ಎಂಬ ಕಾರಣಕ್ಕಾಗಲೀ ಅಖಾಡ ಯಾವುದೇ ರೀತಿಯ ಮಾಲೀಕತ್ವವನ್ನು ಹೊಂದಿರಲಿಲ್ಲ ಎಂದು ಸುಪ್ರೀಂಕೋರ್ಟ್ನಲ್ಲಿ ಮುಸ್ಲಿಂ ಮಂಡಳಿಗಳು ವಾದಿಸಿವೆ.
ಅಯೋಧ್ಯೆ ಕುರಿತ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ನ ಸಾಂವಿಧಾನಿಕ ಪೀಠವು 21ನೇ ದಿನದ ವಿಚಾರಣೆಯನ್ನು ಆಲಿಸಿತು. ಮುಸ್ಲಿಂ ಮಂಡಳಿಗಳ ಪರ ವಾದ ಮಂಡಿಸಿದ ರಾಜೀವ್ ಧವನ್, ನಿರ್ಮೋಹಿ ಅಖಾಡವು ತನ್ನ ಹಕ್ಕನ್ನು 1959ರಲ್ಲಿ ಪ್ರಸ್ತಾಪಿಸಿ ದೂರು ದಾಖಲಿಸಿದ್ದು, ಇದು ದಾವೆ ಸಲ್ಲಿಸಲು ನೀಡಲಾಗಿದ್ದ ನಿಯಮಿತ ಕಾಲಾವಧಿಯನ್ನು ಮೀರಿದೆ ಎಂದಿದ್ದಾರೆ.
1950ರಲ್ಲಿ ಸರ್ಕಾರ ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು, ಮೂಲ ವಾರಸುದಾರರಿಗೆ ಅರ್ಜಿ ಸಲ್ಲಿಸಲು ಮೂರು ವರ್ಷ ಕಾಲಾವಕಾಶ ನೀಡಿತ್ತು. ಆದರೆ ಅಖಾಡ 1959ರಲ್ಲಿ ಅರ್ಜಿ ಸಲ್ಲಿಸಿದೆ ಎಂದು ಅವರು ವಾದಿಸಿದ್ದಾರೆ. ಆದರೆ ವಿವಾದಿತ 2.77 ಎಕರೆ ಭೂಮಿಯಲ್ಲಿ ಅಖಾಡಕ್ಕೆ ಮೂರನೇ ಒಂದು ಭಾಗವನ್ನು ಅಲಹಾಬಾದ್ ಹೈಕೋರ್ಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ