ದೇಶಿ ಲಸಿಕೆ ಕೊವ್ಯಾಕ್ಸಿನ್‌ ಶೇ.60 ಪರಿಣಾಮಕಾರಿ


Team Udayavani, Nov 23, 2020, 6:05 AM IST

ದೇಶಿ ಲಸಿಕೆ ಕೊವ್ಯಾಕ್ಸಿನ್‌ ಶೇ.60 ಪರಿಣಾಮಕಾರಿ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ 2ನೇ ಅಲೆಯ ಆತಂಕ ಎದುರಾಗಿರುವಾಗಲೇ, ದೇಶೀಯ ಲಸಿಕೆ ಕೋವ್ಯಾಕ್ಸಿನ್‌ ಬಗ್ಗೆ ಮತ್ತಷ್ಟು ಆಶಾಭಾವ ಮೂಡಿದೆ. ಈ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಭಾರತ್‌ ಬಯೋಟೆಕ್‌, ಸಿಹಿ ಸುದ್ದಿಯೊಂದನ್ನು ನೀಡಿದ್ದು, ಈ ಲಸಿಕೆ ಶೇ.60ರಷ್ಟು ಪರಿಣಾಮಕಾರಿ ಎಂದು ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳಿಗಿಂತಲೂ ಇದು ಹೆಚ್ಚೇ ಇದೆ ಎಂದೂ ಭಾರತ್‌ ಬಯೋಟೆಕ್‌ನ ಗುಣಮಟ್ಟ ಕಾರ್ಯಾಚರಣೆಯ ಅಧ್ಯಕ್ಷ ಸಾಯಿ ಡಿ ಪ್ರಸಾದ್‌ ಹೇಳಿದ್ದಾರೆ. ಸದ್ಯ ಈ ಲಸಿಕೆಯ ಪ್ರಯೋಗ ನಡೆಸುತ್ತಿದ್ದು, ಇದರ ದತ್ತಾಂಶಗಳನ್ನು ಪರಿಶೀಲಿಸಿದ ಅನಂತರ ಶೇ.60ರಷ್ಟು ಪರಿಣಾಮ­ಕಾರಿ ಎಂಬುದು ಗೊತ್ತಾಗಿದೆ. ಜಾಗತಿಕ ಸಂಸ್ಥೆಗಳ ಪ್ರಕಾರ ಶೇ.50­ರಷ್ಟು ಪರಿಣಾಮಕಾರಿಯಾಗಿದ್ದರೆ ಸಾಕು. ಆದರೆ, ಇದನ್ನು ಮೀರಿದ ಫ‌ಲಿತಾಂಶ ಸಿಗುತ್ತಿದೆ ಎಂದರು.

ಈ ಮಧ್ಯೆ, ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ತಂಡಗಳು ಪಂಜಾಬ್‌, ಹಿಮಾಚಲ ಪ್ರದೇಶ ಉತ್ತರ ಪ್ರದೇಶಕ್ಕೆ ತೆರಳಿವೆ. ಕಳೆದ ವಾರ­ವಷ್ಟೇ ರಾಜಸ್ಥಾನ, ಹರಿಯಾಣ, ಗುಜರಾತ್‌ ಮತ್ತು ಮಣಿಪುರಕ್ಕೆ ತೆರಳಿದ್ದವು.

ಅತ್ತ ಇಂಗ್ಲೆಂಡ್‌ನಲ್ಲಿ ಈಗಾಗಲೇ ಘೋಷಣೆಯಾಗಿರುವ ಲಾಕ್‌ಡೌನ್‌ ಡಿ.2ಕ್ಕೆ ಮುಗಿಯಲಿದ್ದು, ಬಳಿಕ ಜನರಿಗೆ ಕಠಿನ ನಿಯಮಗಳನ್ನು ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ತುರ್ತು ದೃಢೀಕರಣ?: ಪುಣೆಯ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಅಭಿವೃದ್ಧಿಪಡಿಸುತ್ತಿರುವ ಆಕ್ಸ್‌ಫ‌ರ್ಡ್‌ ಲಸಿಕೆಗೆ ಭಾರತದಲ್ಲಿ ತುರ್ತು ದೃಢೀಕರಣ ಸಿಗುವ ಸಾಧ್ಯತೆ ಇದೆ. ಬ್ರಿಟನ್‌ನಲ್ಲಿ ಒಪ್ಪಿಗೆ ಸಿಕ್ಕಿದರೆ, ಇಲ್ಲಿ ಈ ಲಸಿಕೆಗೂ ಒಪ್ಪಿಗೆ ನೀಡಬಹುದು ಎಂದು ನೀತಿ ಆಯೋಗದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.