ಕಾಶ್ಮೀರದ ಬಗೆಗಿನ ನಿಮ್ಮ ಭರವಸೆಗಳು ಹಾಗೆಯೇ ಇವೆ : ಕೇಂದ್ರದ ವಿರುದ್ಧ ಕಿಡಿ ಕಾರಿದ ಚೌಧರಿ
ನಿಮಗೆ ಚುನಾವಣೆ ಮುಗಿದ ಮೇಲೆ ಕೊಟ್ಟ ಭರವಸೆಗಳು ಮರೆತು ಹೋಯಿತೆ..? ಹರಿಹಾಯ್ದ ಚೌಧರಿ
Team Udayavani, Feb 13, 2021, 1:00 PM IST
ನವ ದೆಹಲಿ : ಕಾಶ್ಮೀರದಲ್ಲಿನ ಪರಿಸ್ಥಿತಿಯ ಬಗ್ಗೆ ಕೇಂದ್ರದ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕಿಡಿ ಕಾರಿದ್ದಾರೆ.
ಆರ್ಟಿಕಲ್ 370 ರದ್ಧತಿ ಆದ ನಂತರ ಜಮ್ಮು ಕಾಶ್ಮೀರದ ಬಗ್ಗೆ ನೀವು ಹೇಳಿದ ಭರವಸೆಗಳು ಭರವಸೆಯಾಗಿಯೇ ಉಳಿದಿವೆ ಎಂದು ಅವರು ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಓದಿ : ಕೇಂದ್ರ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ: ವಿ.ಸೋಮಣ್ಣ
ನಿಮಗೆ ಚುನಾವಣೆ ಮುಗಿದ ಮೇಲೆ ಕೊಟ್ಟ ಭರವಸೆಗಳು ಮರೆತು ಹೋಯಿತೆ..? 200 ರಿಂದ 300 ಹೆಕ್ಟರ್ ಪ್ರದೇಶಗಳನ್ನು ಕಳೆದುಕೊಂಡಿರುವ ಕಾಶ್ಮೀರಿ ಪಂಡಿತರಿಗೆ ಅದನ್ನು ಮರಳಿ ಕೊಡಿಸಲು ನಿಮ್ಮಿಂದ ಆಗುತ್ತಿಲ್ಲ. ಚುನಾವಣೆ ಪ್ರಣಾಳಿಕೆಯ ಪ್ರಕಾರ ಮತ್ತೆ ಕಾಶ್ಮೀರಿ ಪಂಡಿತರನ್ನು ಕಣಿವೆ ರಾಜ್ಯಕ್ಕೆ ಕರೆತರಲು ನಿಮ್ಮಿಂದ ಆಗಿಲ್ಲ. ಭರವಸೆಗಳು ಚುನಾವಣೆ ಮುಗಿಯುವ ತನಕ ಮಾತ್ರವಾ..? ಎಂದು ಚೌಧರಿ, ಕೇಂದ್ರ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದ್ದಾರೆ.
The dreams that you had shown after the abrogation of Article 370 have not been fulfilled. J&K has not returned to normalcy. More than Rs 90,000 cr of local business has finished. We want you to tell us how will you improve things in J&K: AR Chowdhury, Leader of Congress in LS pic.twitter.com/i7Qjr23spA
— ANI (@ANI) February 13, 2021
ಓದಿ : ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ