ದೂರಿದೊಡನೆ ಆರ್ಥಿಕತೆ ಸರಿಯಾಗಲ್ಲ


Team Udayavani, Oct 18, 2019, 5:29 AM IST

e-33

ಮುಂಬಯಿ: “ಕೇವಲ ವಿಪಕ್ಷಗಳ ಮೇಲೆ ಆರೋಪ ಮಾಡುವುದ ರಿಂದ ಆರ್ಥಿಕತೆ ಹಳಿಗೆ ಬರುವುದಿಲ್ಲ. ಕೇಂದ್ರ ಸರಕಾರವು ಪ್ರತಿ ಪಕ್ಷಗಳನ್ನು ದೂರುವುದರಲ್ಲೇ ನಿರತವಾ ಗಿರುವ ಕಾರಣ, ಆರ್ಥಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅದಕ್ಕೆ ಸಾಧ್ಯವಾಗುತ್ತಿಲ್ಲ.’

ಹೀಗೆಂದು ಹೇಳಿರುವುದು ಮಾಜಿ ಪ್ರಧಾನಿ ಡಾ.| ಮನಮೋಹನ್‌ ಸಿಂಗ್‌. ಮುಂಬಯಿನಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ. “ಡಾ| ಮನಮೋಹನ್‌ಸಿಂಗ್‌ ಪ್ರಧಾನಿಯಾಗಿದ್ದಾಗ, ರಘುರಾಂ ರಾಜನ್‌ ಆರ್‌ಬಿಐ ಗವರ್ನರ್‌ ಆಗಿದ್ದಾಗ ದೇಶದ ಬ್ಯಾಂಕುಗಳು ಕೆಟ್ಟ ದಿನಗಳನ್ನು ಅನುಭವಿಸಿದವು’ ಎಂಬ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆಗೆ ಸಿಂಗ್‌ ತಿರುಗೇಟು ನೀಡಿದ್ದಾರೆ.

ಆರಂಭದಲ್ಲಿ, “ನಿರ್ಮಲಾ ಹೇಳಿಕೆಗೆ ನಾನು ಪ್ರತಿ ಕ್ರಿಯಿಸುವುದಿಲ್ಲ’ ಎಂದು ಹೇಳಿದ ಮಾಜಿ ಪಿಎಂ ಸಿಂಗ್‌, ಅನಂತರ ಸರಕಾರದ ನೀತಿಗಳನ್ನು ಟೀಕಿಸುತ್ತಾ, ನಿರ್ಮಲಾ ಹೇಳಿಕೆಗೂ ಪ್ರತ್ಯುತ್ತರ ಕೊಟ್ಟರು.

“ಜನ ಕೇಂದ್ರಿತ ನೀತಿಗಳನ್ನು ಜಾರಿ ಮಾಡುವಲ್ಲಿ ಸರಕಾರ ವಿಫ‌ಲವಾಗಿರುವುದು, ನಿರ್ಮಲಾ ಅವರ ಮಾತುಗಳಿಂದಲೇ ಸ್ಪಷ್ಟವಾಗುತ್ತಿದೆ. ಬಿಕ್ಕಟ್ಟಿನಲ್ಲಿರುವ ಆರ್ಥಿಕತೆ ಯನ್ನು ಸರಿಪಡಿಸಬೇಕೆಂದರೆ, ಮೊದಲು ಸರಕಾರ ಆ ಸಮಸ್ಯೆಯ ಮೂಲ ಮತ್ತು ಕಾರಣವನ್ನು ಪತ್ತೆ ಹಚ್ಚ ಬೇಕು. ಆದರೆ, ಸರಕಾರ ಮಾತ್ರ ವಿಪಕ್ಷಗಳನ್ನು ಹಳಿ ಯು  ವುದರಲ್ಲೇ ಕಾಲಹರಣ ಮಾಡುತ್ತಿದೆ. ಹೀಗಾಗಿ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ’ ಎಂದು ಸಿಂಗ್‌ ಹೇಳಿದರು.

ಪಿಎಂಸಿ ಬ್ಯಾಂಕ್‌ ಹಗರಣ ಕುರಿತೂ ಮಾತನಾಡಿದ ಅವರು, ಕೇಂದ್ರ ಸರಕಾರ ಮತ್ತು ಆರ್‌ಬಿಐ ಕೂಡಲೇ 16 ಲಕ್ಷ ಠೇವಣಿದಾರರಿಗೆ ನ್ಯಾಯ ಒದಗಿಸ ಬೇಕು. ಸರಕಾರದ ಕೆಟ್ಟ ನೀತಿಗಳು ಭಾರತೀಯರ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ಅನೇಕ ಫ್ಯಾಕ್ಟರಿಗಳು ಬಾಗಿಲು ಮುಚ್ಚಿವೆ, ನಿರುದ್ಯೋಗ ತಾಂಡವವಾಡುತ್ತಿದೆ, ರೈತರು ಆತ್ಮಹತ್ಯೆ ಮಾಡಿಕೊಳ್ಳು ತ್ತಿದ್ದಾರೆ ಎಂದೂ ಸಿಂಗ್‌ ಆರೋಪಿಸಿದರು.

370ನೇ ವಿಧಿಗೆ ಕಾಂಗ್ರೆಸ್‌ ಬೆಂಬಲ: 370ನೇ ವಿಧಿ ರದ್ದು ವಿಧೇಯಕದ ಪರವೇ ಕಾಂಗ್ರೆಸ್‌ ಮತ ಚಲಾಯಿಸಿದೆ. ಆದರೆ, ಇದೊಂದು ತಾತ್ಕಾಲಿಕ ಕ್ರಮ ಎಂದು ನಾವು ಭಾವಿಸುತ್ತೇವೆ. ಬದಲಾವಣೆ ತರ ಬೇಕೆಂದರೆ, ಅದು ಕಾಶ್ಮೀರದ ಜನರ ಸದ್ಭಾವನೆ ಯೊಂದಿಗೆ ತರಬೇಕು ಎಂದ ಸಿಂಗ್‌, ಬಿಜೆಪಿ ಮತ್ತು ಆರೆಸ್ಸೆಸ್‌ನಿಂದ ಕಾಂಗ್ರೆಸ್‌ ದೇಶಭಕ್ತಿಯ ಪ್ರಮಾಣಪತ್ರ ಪಡೆಯಬೇಕಾಗಿಲ್ಲ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.