ಆಸ್ಕರ್ ಪ್ರಭಾವ; ಪ್ರವಾಸಿಗರ ನೆಚ್ಚಿನ ತಾಣವಾಯ್ತು ಮದುಮಲೈ ತೆಪ್ಪಕಾಡು ಆನೆ ಬಿಡಾರ


Team Udayavani, Mar 14, 2023, 11:25 AM IST

ಆಸ್ಕರ್ ಪ್ರಭಾವ; ಪ್ರವಾಸಿಗರ ನೆಚ್ಚಿನ ತಾಣವಾಯ್ತು ಮದುಮಲೈ ತೆಪ್ಪಕಾಡು ಆನೆ ಬಿಡಾರ

ಮದುಮಲೈ: ಸೋಮವಾರ ನಡೆದ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ವಿಭಾಗದಲ್ಲಿ ಭಾರತದ ‘ದಿ ಎಲೆಫೆಂಟ್ ವಿಸ್ಪರರ್’ ಪ್ರಶಸ್ತಿ ಪಡೆದಿದೆ. ಈ ಸಾಕ್ಷ್ಯಚಿತ್ರವು ತಮಿಳುನಾಡಿನ ಮದುಮಲೈ ಕಾಡಿನ ಆನೆ ಮತ್ತು ಅದನ್ನು ಸಾಕುವ ಇಬ್ಬರ ಬಗೆಗಿನ ಕಥೆಯಾಗಿದೆ. ಸಾಕ್ಷ್ಯಚಿತ್ರವು ಆಸ್ಕರ್ ವೇದಿಕೆಯಲ್ಲಿ ಪುರಸ್ಕಾರ ಪಡೆದ ಬಳಿಕ ಇದೀಗ ಮದುಮಲೈ ತೆಪ್ಪಕಾಡು ಆನೆ ಬಿಡಾರ ಪ್ರವಾಸಿಗರ ತಾಣವಾಗಿದೆ.

ಸಾಕ್ಷ್ಯಚಿತ್ರವು ಕಥಾವಸ್ತುವು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ಅನಾಥ ಆನೆಗಳನ್ನು ದತ್ತು ತೆಗೆದುಕೊಳ್ಳುವ ಕುಟುಂಬದ ಸುತ್ತ ಸುತ್ತುತ್ತದೆ.

ಇದನ್ನೂ ಓದಿ:‘ಬಹುದೊಡ್ಡ ತಪ್ಪು ಮಾಡಿದೆ’; ಬಿಜೆಪಿ ವಿರುದ್ಧ ಕುಮಾರಸ್ವಾಮಿ ‘ಒಕ್ಕಲಿಗ ಅಸ್ತ್ರ’

“ಇದೊಂದು ಉತ್ತಮ ಕ್ಷಣವಾಗಿದೆ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ಆನೆ ನನ್ನ ನೆಚ್ಚಿನ ಪ್ರಾಣಿ ಮತ್ತು ಚಿತ್ರವು ಆಸ್ಕರ್ ಪ್ರಶಸ್ತಿಯನ್ನು ಗೆದ್ದಿರುವುದು ನನಗೆ ಸಂತೋಷ ಉಂಟು ಮಾಡಿದೆ” ಎಂದು ಪ್ರವಾಸಿಗರೊಬ್ಬರು ಹೇಳಿದರು.

ತಮಿಳು ಸಾಕ್ಷ್ಯಚಿತ್ರದ ನಿರ್ದೇಶಕ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಸೋಮವಾರ 95 ನೇ ಅಕಾಡೆಮಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.