ಸೇನೆಗೆ ಸೇರಲು ಕಾಶ್ಮೀರಿ ಯುವಕರ ಉತ್ಸಾಹ
Team Udayavani, Feb 21, 2019, 12:30 AM IST
ಯುವ ಜನತೆಯ ಮೇಲೆ ಗಾಢವಾದ ಪರಿಣಾಮ ಬೀರಿದ್ದು, ಭಾರತೀಯ ಸೇನೆಗೆ ಸೇರಲು ಭಾರೀ ಉತ್ಸಾಹ ತೋರಲಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರದಿಂದ ಸೇನಾ ನೇಮಕಾತಿ ರ್ಯಾಲಿ ಆರಂಭವಾಗಿದೆ. ಕೇವಲ 111 ಹುದ್ದೆಗಳಿಗಾಗಿ ನಡೆಸಲಾಗುತ್ತಿರುವ ಈ ರ್ಯಾಲಿಗೆ ಕೇವಲ ಎರಡೇ ದಿನಗಳಲ್ಲಿ ಬರೋಬ್ಬರಿ 3000 ಮಂದಿ ಹಾಜರಾಗಿದ್ದಾರೆ. ಬಾರಾಮುಲ್ಲಾ, ಕುಪ್ವಾರಾ, ಬಂಡಿಪೋರಾ, ಉರಿ ಹಾಗೂ ಇನ್ನಿತರ ಪ್ರಾಂತ್ಯಗಳಲ್ಲಿ ಅಗಾಧವಾದ ನಿರುದ್ಯೋಗ ಸಮಸ್ಯೆಯಿದೆ. ಇದನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಉಗ್ರವಾದಿ ಸಂಘಟನೆಗಳು ನಿರುದ್ಯೋಗಿ ಯುವಕರನ್ನು ತಮ್ಮತ್ತ ಸೆಳೆಯುತ್ತಿವೆ. ಹಾಗಾಗಿ, ಆ ಪ್ರಾಂತ್ಯದ ಯುವಕರಿಗೆ ಉದ್ಯೋಗ ಕಲ್ಪಿಸಲು ಸೇನೆ ಮುಂದಾಗಿದೆ. ಫೆ. 22ರವರೆಗೆ ನಡೆಯಲಿರುವ ರ್ಯಾಲಿಯಲ್ಲಿ ಮತ್ತಷ್ಟು ಯುವಕರು ಭಾಗವಹಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ