3 ಏಕೀಕೃತ ಸೇನಾ ವ್ಯವಸ್ಥೆಗೆ ಅನುಮತಿ

ಸೇನೆಯ ಥಿಯೇಟರ್‌ ಕಮಾಂಡ್‌ ಸ್ಥಾಪನೆಗೆ ಮೊದಲ ಹೆಜ್ಜೆ

Team Udayavani, Nov 26, 2020, 2:08 AM IST

3 ಏಕೀಕೃತ ಸೇನಾ ವ್ಯವಸ್ಥೆಗೆ ಅನುಮತಿ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದ ಸೇನಾ ವ್ಯವಸ್ಥೆಯ ನಿಯಂತ್ರಣಕ್ಕಾಗಿ ಏಕೀಕೃತ ಸೇನಾ ವ್ಯವಸ್ಥೆ (ಥಿಯೇಟರ್‌ ಕಮಾಂಡ್‌) ಸ್ಥಾಪಿಸಲು ಕೇಂದ್ರ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಅದಕ್ಕೆ ಪೂರಕವಾಗಿ ಸೈನಿಕರನ್ನು ಮತ್ತು ಅವರಿಗೆ ಸಂಬಂಧಿಸಿದ ಸರಂಜಾಮುಗಳನ್ನು ಸಾಗಿಸುವ ಮೊದಲ ಮೂರು ಸರಕು ಏಕೀಕರಣ ವ್ಯವಸ್ಥೆ (ಜೆಎಲ್‌ಎನ್‌) ಗಳನ್ನು ರಚಿಸಲು ಸರಕಾರ ಹೆಜ್ಜೆ ಮುಂದಿಟ್ಟಿದೆ. ಮುಂಬಯಿ, ಗುವಾಹಟಿ, ಪೋರ್ಟ್‌ಬ್ಲೇರ್‌ಗಳಲ್ಲಿ ಅವುಗಳನ್ನು ರಚಿಸಲಾಗುತ್ತದೆ.

ಈ ಕೇಂದ್ರಗಳು ಸೇನೆಗೆ ಬೇಕಾಗುವ ಸಣ್ಣ ಪ್ರಮಾಣದ ಆಯುಧಗಳು, ಪಡಿತರ, ಬಟ್ಟೆ, ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಗೆ ಅಗತ್ಯವಾಗಿರುವ ಬಿಡಿ ಭಾಗಗಳು ಮತ್ತು ತಾಂತ್ರಕ ವ್ಯವಸ್ಥೆ ಪೂರೈಕೆ, ಸಾಮಾನ್ಯ ಅಗತ್ಯ ಬಳಕೆ ವಸ್ತು ಗಳನ್ನು ಈ ಮೂರು ಕೇಂದ್ರಗಳು ನಿರ್ವ ಹಿಸಲಿವೆ. ಇದುವರೆಗೆ ತಾತ್ಕಾಲಿಕ ಆಧಾರದಲ್ಲಿ ಇಂಥ ವ್ಯವಸ್ಥೆಗಳು ಕಾರ್ಯನಿರ್ವಹಿ ಸುತ್ತಿದ್ದವು. ಮುಂದಿನ ದಿನಗಳಲ್ಲಿ ಈ ಮೂರು ಕೇಂದ್ರಗಳಿಂದ ಸೇನೆಯ ಮೂರು ವಿಭಾಗಗಳಿಗೆ ಬೇಕಾಗುವ ವ್ಯವಸ್ಥೆ ಪೂರೈಕೆ ಮಾಡುವ ನಿಟ್ಟಿನಲ್ಲಿ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸೇನೆಯ ಮೂರು ವಿಭಾಗಗಳ ಮಹಾ ದಂಡ ನಾಯಕರಾಗಿರುವ ರಾಷ್ಟ್ರ ಪತಿ ಗಳು ಅನುಮೋದನೆ ನೀಡಿದ್ದಾರೆ.

ಇದೇ ಮಾದರಿಯ ಸರಕು ಏಕೀಕರಣ ವ್ಯವಸ್ಥೆ (ಜೆಎಲ್‌ಎನ್‌)ಗಳು ದೇಶದ ವಿವಿಧ ಭಾಗಗಳಲ್ಲಿ ಅಸ್ತಿತ್ವಕ್ಕೆ ಬರಲಿವೆ.

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.