ಅಯೋಧ್ಯೆ ಹೊರವಲಯಕ್ಕೆ ಅಖಾಡವೇ ವಾರಸುದಾರ?


Team Udayavani, Sep 5, 2019, 5:16 AM IST

supreme-court-800

ಹೊಸದಿಲ್ಲಿ: ವಿವಾದಿತ ರಾಮ ಜನ್ಮಭೂಮಿಯ ಹೊರ ವಲಯಕ್ಕೆ ನಿರ್ಮೋಹಿ ಅಖಾಡ ಮಾಲೀಕತ್ವ ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳುತ್ತೀರೋ ಎಂಬುದಾಗಿ ಮುಸ್ಲಿಂ ದಾವೆದಾರರನ್ನು ಸುಪ್ರೀಂಕೋರ್ಟ್‌ ಬುಧವಾರ ಪ್ರಶ್ನೆ ಮಾಡಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಸಾಂವಿಧಾನಿಕ ಪೀಠದ ಮುಂದೆ 19ನೇ ದಿನ ವಾದ ಮಂಡನೆ ನಡೆಯಿತು.ನಿರ್ಮೋಹಿ ಅಖಾಡವು ರಾಮ್‌ ಲಲ್ಲಾ ಭಕ್ತರು ಎಂಬುದನ್ನು ಮುಸ್ಲಿಂ ಪಕ್ಷಗಳು ಒಪ್ಪುತ್ತಿವೆ.

ಆದರೆ ಆ ಭೂಮಿಗೆ ಅಖಾಡ ಮಾಲೀಕತ್ವ ಹೊಂದಿದೆ ಎಂಬುದನ್ನು ಒಪ್ಪಿಕೊಳ್ಳಲಾಗದು ಎಂದು ಮುಸ್ಲಿಂ ದಾವೆದಾರರ ಪರ ವಕೀಲ ರಾಜೀವ್‌ ಧವನ್‌ ಹೇಳಿದ್ದಾರೆ. ಇದೇ ವೇಳೆ ಈ ಭಾಗದ ಆಡಳಿತಾತ್ಮಕ ಹಕ್ಕನ್ನೂ ನಮಗೆ ಕೊಡಬೇಕು ಎಂದು ಅಖಾಡಾ ವಾದಿಸಿದೆ. ನಾವು ಕೇವಲ ಭಕ್ತರಾಗಿದ್ದು, ಇದರಲ್ಲಿ ನಮಗೆ ಆಡಳಿತಾತ್ಮಕ ಹಕ್ಕಿಲ್ಲ. ರಾಮ ಚಬುತರ ಮತ್ತು ಸೀತಾ ರಸೋಯಿ ಇಲ್ಲಿ ಇದ್ದು, ಈ ಭಾಗವು ಮಸೀದಿಯಾಗಿರಲು ಸಾಧ್ಯವೇ ಇಲ್ಲ ಎಂದು ಅಖಾಡ ವಾದಿಸಿದೆ. ಕೋರ್ಟ್‌ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ದೂರುದಾರರ ಮೇಲೆ ದಾಳಿ ವಿಚಾರಣೆ: ಇತ್ತೀಚೆಗೆ ಅಯೋಧ್ಯೆಯಲ್ಲಿ ಮೂಲ ದಾವೆದಾರರಲ್ಲಿ ಒಬ್ಬರಾಗಿರುವ ಇಕ್ಬಾಲ್‌ ಅನ್ಸಾರಿ ಪುತ್ರ ಮೊಹಮದ್‌ ಹಶೀಮ್‌ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.