ಐಇಎಲ್‌ಟಿಎಸ್‌ ಪರೀಕ್ಷೆ ಇನ್ನು ಸುಲಭ: ಕಡಿಮೆ ಅಂಕ ಬಂದುದಕ್ಕೆ ಮಾತ್ರ ಪರೀಕ್ಷೆ

ಶೀಘ್ರವೇ ಹೊಸ ನಿಯಮ ಜಾರಿ ಸಾಧ್ಯತೆ; ವಿದೇಶಿ ಶಿಕ್ಷಣಾಕಾಂಕ್ಷಿಗಳಿಗೆ ಇದರಿಂದ ಅನುಕೂಲ

Team Udayavani, Jan 16, 2023, 6:50 AM IST

ಐಇಎಲ್‌ಟಿಎಸ್‌ ಪರೀಕ್ಷೆ ಇನ್ನು ಸುಲಭ: ಕಡಿಮೆ ಅಂಕ ಬಂದುದಕ್ಕೆ ಮಾತ್ರ ಪರೀಕ್ಷೆ

ಹೊಸದಿಲ್ಲಿ: ವಿದೇಶದ ವಿವಿಗಳಲ್ಲಿ ಉನ್ನತ ಅಧ್ಯಯನ ಮತ್ತು ಸಂಶೋಧನೆಗೆ ಬಯಸುವವರು ಪ್ರವೇಶ ಪಡೆಯಬೇಕೆಂದರೆ ಅವರ ಇಂಗ್ಲಿಷ್‌ ಮೇಲಿನ ಪ್ರಾವೀಣ್ಯವನ್ನು ಒರೆಗೆ ಹಚ್ಚಲಾಗುತ್ತದೆ.

ಅಂದರೆ ಇದಕ್ಕಾಗಿಯೇ ಇರುವ ಇಂಟರ್‌ನ್ಯಾಶನಲ್‌ ಇಂಗ್ಲಿಷ್‌ ಲಾಂ ಗ್ವೇ ಜ್‌ ಟೆಸ್ಟಿಂಗ್‌ ಸಿಸ್ಟಮ್‌ (Interna tional English Language Tes ting System – IELTS) ಪರೀಕ್ಷೆಯಲ್ಲಿ ಅವರು ಉತ್ತೀರ್ಣರಾಗಬೇಕಾಗುತ್ತದೆ. ಈಗ ಇಂಥ ಶಿಕ್ಷಣಾಕಾಂಕ್ಷಿಗಳ ಅನುಕೂಲಕ್ಕಾಗಿ ಹೊಸ ವ್ಯವಸ್ಥೆ ತರಲು ಉದ್ದೇಶಿಸಲಾಗಿದೆ. ನಾಲ್ಕು ವಿಭಾಗಗಳಲ್ಲಿ ನಡೆಯು ವ ಪರೀಕ್ಷೆಗಳ ಪೈಕಿ ಒಂದರಲ್ಲಿ ಕಡಿಮೆ ಅಂಕ ಬಂದರೆ, ಅದನ್ನು ಮಾತ್ರ ಕೇಂದ್ರೀ ಕರಿಸಿ ಇನ್ನೊಂದು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ.

ಲಿಸನಿಂಗ್‌ (ಕೇಳುವಿಕೆ), ರೀಡಿಂಗ್‌ (ಓದುವಿಕೆ), ರೈಟಿಂಗ್‌ (ಬರವಣಿಗೆ), ಮಾತುಗಾರಿಕೆ (ಸ್ಪೀಕಿಂಗ್‌), ಹೀಗೆ ಒಟ್ಟು ನಾಲ್ಕು ವಿಭಾಗಗಳಲ್ಲಿ ಪರೀಕ್ಷೆ ನಡೆಯುತ್ತದೆ. ಸದ್ಯದ ನಿಯಮಗಳ ಪ್ರಕಾರ ಒಂದು ವಿಭಾಗದಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕಗಳು ಬಾರದೇ ಇದ್ದರೆ, ಮತ್ತೂಂದು ನಾಲ್ಕೂ ವಿಭಾಗಗಳಿಗೆ ಪರೀಕ್ಷೆ ಬರೆಯಬೇಕು. ಒಂದು ಬಾರಿಯ ಪರೀಕ್ಷೆಗೆ 15,500 ರೂ. ಆಗುತ್ತದೆ. ಆದರೆ, ಇನ್ನು ಮುಂದೆ ಒಂದರಲ್ಲಿ ಕಡಿಮೆ ಅಂಕ ಬಂದರೆ, ಆ ವಿಭಾಗದ ಪರೀಕ್ಷೆಯನ್ನಷ್ಟೇ ಬರೆದರೆ ಸಾಕು.

ಯಾರಿಗೆ ಅಗತ್ಯ?: ಆಸ್ಟ್ರೇಲಿಯಾ, ಕೆನಡಾ, ಐರ್ಲೆಂಡ್‌, ನ್ಯೂಜಿಲೆಂಡ್‌, ಯುಕೆ ಮತ್ತು ಅಮೆರಿಕದ ವಿವಿಗಳಲ್ಲಿ ಉನ್ನತ ಅಧ್ಯಯನ ಮತ್ತು ಸಂಶೋಧನೆ ಪ್ರವೇಶಾಕಾಂಕ್ಷಿಗಳಿಗೆ ಇಂಟರ್‌ನ್ಯಾಶನಲ್‌ ಇಂಗ್ಲಿಷ್‌ ಲಾಂಗ್ವೇಜ್‌ ಟೆಸ್ಟಿಂಗ್‌ ಸಿಸ್ಟಮ್‌ ಪರೀಕ್ಷೆ ಅಗತ್ಯ. ನಿಗದಿತ ಒಂದು ವಿಭಾಗದಲ್ಲಿ ಮಾತ್ರ ಪರೀಕ್ಷೆ ಬರೆಯುವಂತೆ ನಿಯಮ ಬದಲು ಮಾಡಲು ಉದ್ದೇಶಿಸಿರುವುದು ಇವರಿಗೆ ಅನುಕೂಲವಾಗಿ ಪರಿಣಮಿಸಲಿದೆ. ಬ್ರಿಟಿಷ್‌ ಕೌನ್ಸಿಲ್‌, ಆಸ್ಟ್ರೇಲಿಯಾ ಮತ್ತು ಕೇಂಬ್ರಿಡ್ಜ್ನ ತಜ್ಞರು ಪರೀಕ್ಷೆಯನ್ನು ನಡೆಸುತ್ತಾರೆ.

 

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.