ದುರ್ಬಳಕೆ ಕಾರಣಕ್ಕೆ ಕಾನೂನು ರದ್ದು ಸಲ್ಲ
Team Udayavani, Feb 7, 2018, 9:10 AM IST
ಹೊಸದಿಲ್ಲಿ:”ದುರುಪಯೋಗ ಆಗುತ್ತದೆ ಎಂಬ ಮಾತ್ರಕ್ಕೆ ಕಾನೂನನ್ನು ರದ್ದುಗೊಳಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. ಆಧಾರ್ ಮಾಹಿತಿ ಸೋರಿಕೆ ಕುರಿತ ಮೇಲ್ಮನವಿ ವಿಚಾರಣೆಯಲ್ಲಿ ಇಂಥ ಅಭಿಪ್ರಾಯ ವ್ಯಕ್ತವಾಗಿದೆ.
ಅರ್ಜಿದಾರರ ಪರವಾದ ಮಂಡಿಸಿದ ಮಾಜಿ ಸಚಿವ ಕಪಿಲ್ ಸಿಬಲ್,”ಸರ್ಕಾರಿ ಯೋಜನೆಗಳಿಗೆ ಹಾಗೂ ವಿವಿಧ ಸವಲತ್ತುಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವುದರಿಂದ ನಾಗರಿಕರ ಖಾಸಗಿ ಮಾಹಿತಿಯ ಗೋಪ್ಯತೆಗೆ ಚ್ಯುತಿ ಬರುತ್ತದೆ’ ಎಂದರು. ಆದರೆ, ಕಪಿಲ್ ವಾದವನ್ನು ನ್ಯಾಯಪೀಠ ಒಪ್ಪಲಿಲ್ಲ. ನ್ಯಾ| ಚಂದ್ರಚೂಡ್, “ದುರುಪಯೋಗ ಆಗುತ್ತದೆ ಎಂಬ ಕಾರಣಕ್ಕಾಗಿ ಕಾನೂನನ್ನು ಅಸಾಂವಿಧಾನಿಕ ಎಂದು ಕರೆಯುವ ಹಾಗಿಲ್ಲ. ಅದೇ ಕಾರಣಕ್ಕಾಗಿ ಅಂಥ ಕಾನೂನನ್ನು ರದ್ದುಗೊಳಿಸಲೂ ಆಗದು’ ಎಂದರು.
ಏತನ್ಮಧ್ಯೆ, ಆಧಾರ್ “ಸ್ಮಾರ್ಟ್ ಕಾರ್ಡ್’ ಮಾಡಿಸಿಕೊಡುತ್ತೇವೆ ಎನ್ನುವವರ ಬಗ್ಗೆ ಎಚ್ಚರವಿರಲಿ ಎಂದು ಆಧಾರ್ ಪ್ರಾಧಿಕಾರ ನಾಗರಿಕರಿಗೆ ಹೇಳಿದೆ. ಪೇಪರ್ ಪ್ರಿಂಟ್ಗೆ ಲ್ಯಾಮಿನೇಟ್ ಕೂಡ ಬೇಕಾಗಿಲ್ಲ ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ