ಸ್ನೇಹಿತರಿಗೆ ಚಿಕನ್‌ ಹಾಕದ್ದಕ್ಕೆ ರಾದ್ಧಾಂತ: ಮದುವೆಯನ್ನೇ ರದ್ದು ಮಾಡಿದ ವರ..!


Team Udayavani, Nov 30, 2022, 12:35 PM IST

ಸ್ನೇಹಿತರಿಗೆ ಚಿಕನ್‌ ಹಾಕದ್ದಕ್ಕೆ ರಾದ್ಧಾಂತ: ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ಗಂಡು.!

ಹೈದಾರಾಬಾದ್:‌ ಮದುವೆ ಅಂದರೆ ಅಲ್ಲಿ ಸಂಭ್ರಮವಿರುತ್ತದೆ. ಹೆಣ್ಣಿನ ಪೋಷಕರು ತನ್ನ ಮಗಳ ಮದುವೆ ಯಾವುದೇ ತೊಂದರೆ ಇಲ್ಲದೆ ಆಗಲಿಯೆಂದು, ಯಾವ ಅಡೆ ತಡೆ ಇರದ ಹಾಗೆ ಎಲ್ಲಾ ವ್ಯವಸ್ಥೆಯನ್ನು ಮಾಡಿರುತ್ತಾರೆ. ಆದರೆ ಇಲ್ಲೊಂದು ಮದುವೆ ಕ್ಷುಲ್ಲಕ ಕಾರಣಕ್ಕೆ ಮುರಿದು ಬಿದ್ದ ಘಟನೆ ನಡೆದಿದೆ.

ತೆಲಂಗಾಣದ ಜಗದ್ಗಿರಿಗುಟ್ಟದಲ್ಲಿ ರಿಂಗ್ಬಸ್ತಿ ಮೂಲದ ಗಂಡು ಹಾಗೂ ಬಿಹಾರದ ಮಾರವಾಡಿ ಸಮುದಾಯದ ಹುಡುಗಿ ನಡುವೆ ಮದುವೆ ನಿಗದಿ ಆಗಿತ್ತು. ಮದುವೆಯ ಒಂದು ದಿನದ ಹೆಣ್ಣಿನ ಕಡೆಯವರು ಗಂಡಿನ ಕಡೆಯ ಆಪ್ತರಿಗೆ ಭಾನುವಾರ (ನ.27 ರಂದು) ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಿದ್ದರು. ಶಹಪುರನಗರದ ಹಾಲ್‌ ವೊಂದರಲ್ಲಿ ಊಟದ ವ್ಯವಸ್ಥೆಯನ್ನು ಮಾಡಿದ್ದು, ಗಂಡಿನ ಕಡೆಯವರು ಊಟಕ್ಕೆ ಬಂದಿದ್ದರು.

ಮಾರವಾಡಿ ಸಮುದಾಯ ಆದ ಕಾರಣ ಹೆಣ್ಣಿನ ಕಡೆಯವರು ಊಟಕ್ಕೆ ಸಸ್ಯಹಾರಿ ಪದಾರ್ಥವನ್ನು ಮಾಡಿದ್ದರು. ಕೆಲವರು ಊಟ ಮಾಡಿದ್ದಾರೆ. ಆದರೆ ಗಂಡಿನ ಸ್ನೇಹಿತರು ಚಿಕನ್‌ ಯಾಕಿಲ್ಲ. ನಮಗೆ ಚಿಕನ್‌ ಬೇಕೆಂದು ಹಾಲ್ ನಲ್ಲೇ ರಾದ್ಧಾಂತ ಮಾಡಿ, ತನ್ನ ಸ್ನೇಹಿತನಿಗೆ ( ಮದುವೆ ಗಂಡು) ಹೇಳಿದ್ದಾರೆ. ಊಟ ಮಾಡದೇ ಹಾಗೆಯೇ ಸಿಟ್ಟಿನಲ್ಲಿ ಹೊರ ಹೋಗಿದ್ದಾರೆ.

ಈ ವಿಚಾರ ವರ ಹಾಗೂ ಅವರ ಮನೆಯವರೆಗೆ ಅವಮಾನದಂತಾಗಿತ್ತು. ಹೆಣ್ಣಿನ ಕಡೆಯವರಲ್ಲಿ ಮಾತುಕತೆ ನಡೆಸಿದಾಗ ಅದು ವಿಕೋಪಕ್ಕೆ ತಿರುಗಿದೆ. ನಾನು ಮದುವೆ ಆಗಲ್ಲ ಎಂದು ಹಟ ಹಿಡಿದು, ಹಾಲ್‌ ನಿಂದ ಹೊರ ಹೋಗಿದ್ದಾನೆ.

ಮರುದಿನ ಮದುವೆ ನಿಗದಿಯಾಗಿದ್ದು, ಗಂಡಿನ ಕಡೆಯವರು ಈ ರೀತಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿ ಮದುವೆಯನ್ನು ರದ್ದು ಮಾಡಿರುವುದರಿಂದ ಹೆಣ್ಣಿನ ಕಡೆಯವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರು. ಪೊಲೀಸರು ಎರಡೂ ಕುಟುಂಬದವನ್ನು ಕೂರಿಸಿಕೊಂಡು, ಸಮಾಧಾನಪಡಿಸಿ, ಮದುವೆಯನ್ನು ನ.30 ರಂದು ( ಬುಧವಾರ) ನಿಗದಿ ಮಾಡಿದ್ದಾರೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.